- TV9 Kannada Photo gallery Hassan Summer Heat: Belur-Halebidu Tourists Struggle; resort to umbrellas and hats
ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ
ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಬೇಲೂರು ಮತ್ತು ಹಳೇಬೀಡಿನಲ್ಲಿ ಬೇಸಿಗೆ ಬಿಸಿಲಿನಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 30-35 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಬಿಸಿಲಿಗೆ ಕಾದ ದೇಗುಲದ ಕಲ್ಲುಗಳ ಮೇಲೆ ನಡೆಯಲು ಪ್ರವಾಸಿಗರು ಪರದಾಡುತ್ತಿದ್ದಾರೆ. ಬಿಸಿಲ ಝಳಕ್ಕೆ ಪ್ರವಾಸಿಗರು ಛತ್ರಿ ಮತ್ತು ಟೋಪಿ ಮೊರೆ ಹೋಗುತ್ತಿದ್ದಾರೆ. ಇಲ್ಲಿವೆ ನೋಡಿ ಫೋಟೋಸ್.
Updated on: Apr 26, 2026 | 3:40 PM
Share

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ.
1 / 6

ಹಾಸನದಲ್ಲಿ 30-35 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕಾರಣ, ಬೇಸಿಗೆ ರಜೆ ಇದ್ದರೂ ಪ್ರವಾಸಿಗರ ಆಗಮನ ಗಣನೀಯವಾಗಿ ಕಡಿಮೆಯಾಗಿದೆ.
2 / 6

ಬೇಲೂರು-ಹಳೇಬೀಡು ದೇವಾಲಯಗಳ ಕಲ್ಲಿನ ನೆಲಹಾಸು ಬಿಸಿಲಿಗೆ ಕಾಯುತ್ತಿದ್ದು, ಪ್ರವಾಸಿಗರು ಬರಿಗಾಲಿನಲ್ಲಿ ನಡೆಯಲು ಸಾಧ್ಯವಾಗದೆ ಪರದಾಡುವಂತಾಗಿದೆ.
3 / 6

ಕಲ್ಲಿನ ಬಿಸಿಯಿಂದ ಪ್ರವಾಸಿಗರ ಪಾದಗಳನ್ನು ರಕ್ಷಿಸಲು ದೇವಾಲಯದ ಆವರಣದಲ್ಲಿ ಮ್ಯಾಟ್ (ಹಾಸು) ಹಾಕುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.
4 / 6

Tourist Cap 5
5 / 6

ಅತಿಯಾದ ತಾಪಮಾನದಿಂದಾಗಿ ಐತಿಹಾಸಿಕ ತಾಣಗಳನ್ನು ವೀಕ್ಷಿಸುವುದು ದುಸ್ತರವಾಗಿದ್ದು, ಪ್ರವಾಸಿಗರು ಹೈರಾಣಾಗುತ್ತಿದ್ದಾರೆ.
6 / 6
Related Photo Gallery
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ




