- TV9 Kannada Photo gallery Hassan Summer Heat: Belur-Halebidu Tourists Struggle; resort to umbrellas and hats
ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ
ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಬೇಲೂರು ಮತ್ತು ಹಳೇಬೀಡಿನಲ್ಲಿ ಬೇಸಿಗೆ ಬಿಸಿಲಿನಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 30-35 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಬಿಸಿಲಿಗೆ ಕಾದ ದೇಗುಲದ ಕಲ್ಲುಗಳ ಮೇಲೆ ನಡೆಯಲು ಪ್ರವಾಸಿಗರು ಪರದಾಡುತ್ತಿದ್ದಾರೆ. ಬಿಸಿಲ ಝಳಕ್ಕೆ ಪ್ರವಾಸಿಗರು ಛತ್ರಿ ಮತ್ತು ಟೋಪಿ ಮೊರೆ ಹೋಗುತ್ತಿದ್ದಾರೆ. ಇಲ್ಲಿವೆ ನೋಡಿ ಫೋಟೋಸ್.
Updated on: Apr 26, 2026 | 3:40 PM
Share

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ.
1 / 6

ಹಾಸನದಲ್ಲಿ 30-35 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕಾರಣ, ಬೇಸಿಗೆ ರಜೆ ಇದ್ದರೂ ಪ್ರವಾಸಿಗರ ಆಗಮನ ಗಣನೀಯವಾಗಿ ಕಡಿಮೆಯಾಗಿದೆ.
2 / 6

ಬೇಲೂರು-ಹಳೇಬೀಡು ದೇವಾಲಯಗಳ ಕಲ್ಲಿನ ನೆಲಹಾಸು ಬಿಸಿಲಿಗೆ ಕಾಯುತ್ತಿದ್ದು, ಪ್ರವಾಸಿಗರು ಬರಿಗಾಲಿನಲ್ಲಿ ನಡೆಯಲು ಸಾಧ್ಯವಾಗದೆ ಪರದಾಡುವಂತಾಗಿದೆ.
3 / 6

ಕಲ್ಲಿನ ಬಿಸಿಯಿಂದ ಪ್ರವಾಸಿಗರ ಪಾದಗಳನ್ನು ರಕ್ಷಿಸಲು ದೇವಾಲಯದ ಆವರಣದಲ್ಲಿ ಮ್ಯಾಟ್ (ಹಾಸು) ಹಾಕುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.
4 / 6

Tourist Cap 5
5 / 6

ಅತಿಯಾದ ತಾಪಮಾನದಿಂದಾಗಿ ಐತಿಹಾಸಿಕ ತಾಣಗಳನ್ನು ವೀಕ್ಷಿಸುವುದು ದುಸ್ತರವಾಗಿದ್ದು, ಪ್ರವಾಸಿಗರು ಹೈರಾಣಾಗುತ್ತಿದ್ದಾರೆ.
6 / 6
Related Photo Gallery
ಟಿ.ನರಸೀಪುರ ಗಣಪತಿ ಗಲಾಟೆ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
‘ಸಿಟಿ ಲೈಟ್ಸ್’ ಬೆಂಬಲಿಸಿದ ದೊಡ್ಮನೆಯವರಿಗೆ ದುನಿಯಾ ವಿಜಿ ಧನ್ಯವಾದ: ವಿಡಿಯೋ
ಟಾರ್ಗೆಟ್ ಯಾರು? ದೇಶವೇ ಅಲ್ಲೋಲ ಕಲ್ಲೋಲ ಆಗೋ ದಾಖಲೆ ಏನು? ಇಲ್ಲಿದೆ ವಿವರ
ಚಾಮರಾಜನಗರ ಜಿಲ್ಲೆಯಲ್ಲಿ 40ಕ್ಕೂ ಹೆಚ್ಚು ಬೇಟೆಗಾರರು ಇನ್ನು ಸಕ್ರೀಯ
ಗಗನ್-ತಾಂಡವ್ ವಿರುದ್ಧ ಮನೆ ಮಂದಿಯಿಂದ ಸರಣಿ ದೂರು: ವಿಡಿಯೋ
ವಿನಾಯಕ ಚೌತಿಯಂದು ಏನು ಮಾಡಬೇಕು, ಏನು ಮಾಡಬಾರದು?
ಗಣೇಶ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ




