- TV9 Kannada Photo gallery Hassan Summer Heat: Belur-Halebidu Tourists Struggle; resort to umbrellas and hats
ಬಿಸಿಲ ಬೇಗೆಗೆ ಛತ್ರಿ, ಟೋಪಿ ಮೊರೆ ಹೋದ ಪ್ರವಾಸಿಗರು: ರಜೆಯಲ್ಲೂ ಟೂರಿಸ್ಟ್ ಸಂಖ್ಯೆ ಇಳಿಮುಖ
ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಬೇಲೂರು ಮತ್ತು ಹಳೇಬೀಡಿನಲ್ಲಿ ಬೇಸಿಗೆ ಬಿಸಿಲಿನಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 30-35 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಬಿಸಿಲಿಗೆ ಕಾದ ದೇಗುಲದ ಕಲ್ಲುಗಳ ಮೇಲೆ ನಡೆಯಲು ಪ್ರವಾಸಿಗರು ಪರದಾಡುತ್ತಿದ್ದಾರೆ. ಬಿಸಿಲ ಝಳಕ್ಕೆ ಪ್ರವಾಸಿಗರು ಛತ್ರಿ ಮತ್ತು ಟೋಪಿ ಮೊರೆ ಹೋಗುತ್ತಿದ್ದಾರೆ. ಇಲ್ಲಿವೆ ನೋಡಿ ಫೋಟೋಸ್.
Updated on: Apr 26, 2026 | 3:40 PM
Share

ಬಿಸಿಲಿನಿಂದಾಗಿ ರಾಜ್ಯದ ಜನ ಥರಗುಟ್ಟುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ. ರಜೆ ಅಂತ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೂಡ ಬಿಸಿಲ ಬೇಗೆಗೆ ಬಸವಳಿದಿದ್ದಾರೆ. ಹೀಗಾಗಿ ಬಿಸಿಲ ಝಳಕ್ಕೆ ಛತ್ರಿ, ಟೋಪಿ ಮೊರೆ ಹೋಗುತ್ತಿದ್ದಾರೆ.

ಹಾಸನದಲ್ಲಿ 30-35 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕಾರಣ, ಬೇಸಿಗೆ ರಜೆ ಇದ್ದರೂ ಪ್ರವಾಸಿಗರ ಆಗಮನ ಗಣನೀಯವಾಗಿ ಕಡಿಮೆಯಾಗಿದೆ.

ಬೇಲೂರು-ಹಳೇಬೀಡು ದೇವಾಲಯಗಳ ಕಲ್ಲಿನ ನೆಲಹಾಸು ಬಿಸಿಲಿಗೆ ಕಾಯುತ್ತಿದ್ದು, ಪ್ರವಾಸಿಗರು ಬರಿಗಾಲಿನಲ್ಲಿ ನಡೆಯಲು ಸಾಧ್ಯವಾಗದೆ ಪರದಾಡುವಂತಾಗಿದೆ.

ಕಲ್ಲಿನ ಬಿಸಿಯಿಂದ ಪ್ರವಾಸಿಗರ ಪಾದಗಳನ್ನು ರಕ್ಷಿಸಲು ದೇವಾಲಯದ ಆವರಣದಲ್ಲಿ ಮ್ಯಾಟ್ (ಹಾಸು) ಹಾಕುವ ವಿಶೇಷ ವ್ಯವಸ್ಥೆ ಮಾಡಲಾಗಿದೆ.

Tourist Cap 5

ಅತಿಯಾದ ತಾಪಮಾನದಿಂದಾಗಿ ಐತಿಹಾಸಿಕ ತಾಣಗಳನ್ನು ವೀಕ್ಷಿಸುವುದು ದುಸ್ತರವಾಗಿದ್ದು, ಪ್ರವಾಸಿಗರು ಹೈರಾಣಾಗುತ್ತಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಮಿತ್ರರೇ ಹಿತಶತ್ರುಗಳಾಗಿ ಕಾಡುವರು
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
‘ಟಿವಿಕೆ ಸರ್ಕಾರ ನನ್ನನ್ನು ಉಗ್ರನಂತೆ ನಡೆಸಿಕೊಂಡಿತು’; ಉದಯನಿಧಿ ಆರೋಪ
ಹಿರಿಯ ನಟ ಪ್ರದೀಪ್ ರಾವತ್ ನಿಧನ: ಘಜಿನಿ, ಲಗಾನ್ ಖ್ಯಾತಿಯ ಖಳನಟ ಇನ್ನಿಲ್ಲ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ




