AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ

22 ವರ್ಷಗಳ ಕಾಲ ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಮಣ್ಣಲ್ಲಿ‌ ಮಣ್ಣಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

ಮಂಜುನಾಥ ಕೆಬಿ
| Edited By: |

Updated on: Dec 07, 2023 | 7:37 PM

Share
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿದೆ. ಸದ್ಯ ಅರ್ಜುನನ ಸಮಾಧಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿದೆ. ಸದ್ಯ ಅರ್ಜುನನ ಸಮಾಧಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ.

1 / 5
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

2 / 5
ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

3 / 5
ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಈ  ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದರು.

ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಈ  ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದರು.

4 / 5
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಾಥ್​ ನೀಡಿದ್ದಾರೆ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಾಥ್​ ನೀಡಿದ್ದಾರೆ.

5 / 5
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ