AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನನ ಸಮಾಧಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಯದುವೀರ್ ದಂಪತಿ

22 ವರ್ಷಗಳ ಕಾಲ ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಮಣ್ಣಲ್ಲಿ‌ ಮಣ್ಣಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

ಮಂಜುನಾಥ ಕೆಬಿ
| Edited By: |

Updated on: Dec 07, 2023 | 7:37 PM

Share
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿದೆ. ಸದ್ಯ ಅರ್ಜುನನ ಸಮಾಧಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿದೆ. ಸದ್ಯ ಅರ್ಜುನನ ಸಮಾಧಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದ್ದಾರೆ.

1 / 5
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ.

2 / 5
ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

3 / 5
ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಈ  ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದರು.

ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಈ  ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದರು.

4 / 5
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಾಥ್​ ನೀಡಿದ್ದಾರೆ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಾಥ್​ ನೀಡಿದ್ದಾರೆ.

5 / 5
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ