ಹಾವೇರಿ: ಅಪಘಾತದಲ್ಲಿ ಮೃತಪಟ್ಟ ಪುತ್ರನ ನೆನಪಿಗಾಗಿ ಗೋಶಾಲೆ ತೆರೆದ ತಾಯಿ

ಮಗನ ನೆನಪಿಗಾಗಿ ತಾಯಿ ಹಾವೇರಿ ತಾಲೂಕಿನ ಗಾಂಧಿಪುರ ಗ್ರಾಮದ ಬಳಿ ಒಂದು ಎಕರೆ ಜಮೀನು ಖರೀದಿಸಿ ಆತನ ಹೆಸರಿನಲ್ಲಿಯೇ ಸಂದೇಶ ಗೋಶಾಲೆ ಸ್ಥಾಪನೆ ಮಾಡಿದ್ದಾರೆ. ಹುಕ್ಕೇರಿಮಠದ ಸದಾಶಿವ ಶ್ರೀಗಳು ಸಂದೇಶ ಗೋಶಾಲೆಯನ್ನ ಉದ್ಘಾಟನೆ ಮಾಡಿದ್ದಾರೆ. ಕಳೆದ ನಾಲ್ಕೈದು ತಿಂಗಳ ಹಿಂದೆ ಬೆಳಗಾವಿಗೆ ಹೋದಾಗ ಅಪಘಾತದಲ್ಲಿ ಮೃತಪಟ್ಟಿದ್ದ.

| Updated By: ಗಂಗಾಧರ​ ಬ. ಸಾಬೋಜಿ

Updated on: Nov 20, 2023 | 10:36 PM

ಮೃತ ಮಗನ ಹೆಸರಿನಲ್ಲಿ ತಾಯಿ ಗೋಶಾಲೆಯನ್ನು ನಿರ್ಮಾಣ ಮಾಡಿ ಆತನ ಹುಟ್ಟುಹಬ್ಬದ ದಿನವೇ ಲೋಕಾರ್ಪಣೆ ಮಾಡಿರುವಂತಹ ಘಟನೆಯೊಂದು ನಡೆದಿದೆ. 

ಮೃತ ಮಗನ ಹೆಸರಿನಲ್ಲಿ ತಾಯಿ ಗೋಶಾಲೆಯನ್ನು ನಿರ್ಮಾಣ ಮಾಡಿ ಆತನ ಹುಟ್ಟುಹಬ್ಬದ ದಿನವೇ ಲೋಕಾರ್ಪಣೆ ಮಾಡಿರುವಂತಹ ಘಟನೆಯೊಂದು ನಡೆದಿದೆ. 

1 / 6
ಹಾವೇರಿ ತಾಲೂಕಿನ ಗಾಂಧಿಪುರ ಗ್ರಾಮದ ಬಳಿ ಸಂದೇಶ ಗೋಶಾಲೆ ನಿರ್ಮಾಣ ಮಾಡಲಾಗಿದೆ. ತಾಯಿ ಸಂಗೀತಗೆ ಏಕೈಕ ಪುತ್ರ ಸಂದೇಶ ಹುಬ್ಬಳ್ಳಿಯಲ್ಲಿ ಇಂಜನೀರಿಂಗ್ ಓದುತ್ತಾ ಇದ್ದ. ಅದರೆ ಕಳೆದ ನಾಲ್ಕೈದು ತಿಂಗಳ ಹಿಂದೆ ಬೆಳಗಾವಿಗೆ ಹೋದಾಗ ಅಪಘಾತದಲ್ಲಿ ಮೃತಪಟ್ಟಿದ್ದ.

ಹಾವೇರಿ ತಾಲೂಕಿನ ಗಾಂಧಿಪುರ ಗ್ರಾಮದ ಬಳಿ ಸಂದೇಶ ಗೋಶಾಲೆ ನಿರ್ಮಾಣ ಮಾಡಲಾಗಿದೆ. ತಾಯಿ ಸಂಗೀತಗೆ ಏಕೈಕ ಪುತ್ರ ಸಂದೇಶ ಹುಬ್ಬಳ್ಳಿಯಲ್ಲಿ ಇಂಜನೀರಿಂಗ್ ಓದುತ್ತಾ ಇದ್ದ. ಅದರೆ ಕಳೆದ ನಾಲ್ಕೈದು ತಿಂಗಳ ಹಿಂದೆ ಬೆಳಗಾವಿಗೆ ಹೋದಾಗ ಅಪಘಾತದಲ್ಲಿ ಮೃತಪಟ್ಟಿದ್ದ.

2 / 6
ಮಗನ ನೆನಪಿನಲ್ಲಿ ತಾಯಿ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದರು. ತಾಯಿ ಸಂಗೀತಾಗೆ ಎಲ್ಲವೂ ಮಗನಾಗಿದ್ದ. ಮಗನ ನೆನಪಿಗೋಸ್ಕರ್ ಗಾಂಧಿಪುರ ಗ್ರಾಮದ ಬಳಿ ಒಂದು ಎಕರೆ ಜಮೀನು ಖರೀದಿಸಿ ಆತನ 
ಹೆಸರಿನಲ್ಲಿಯೇ ಸಂದೇಶ ಗೋಶಾಲೆ ಸ್ಥಾಪನೆ ಮಾಡಿದ್ದಾರೆ. ಹುಕ್ಕೇರಿಮಠದ ಸದಾಶಿವ ಶ್ರೀಗಳು ಸಂದೇಶ ಗೋಶಾಲೆಯನ್ನ ಉದ್ಘಾಟನೆ ಮಾಡಿದ್ದಾರೆ.

ಮಗನ ನೆನಪಿನಲ್ಲಿ ತಾಯಿ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದರು. ತಾಯಿ ಸಂಗೀತಾಗೆ ಎಲ್ಲವೂ ಮಗನಾಗಿದ್ದ. ಮಗನ ನೆನಪಿಗೋಸ್ಕರ್ ಗಾಂಧಿಪುರ ಗ್ರಾಮದ ಬಳಿ ಒಂದು ಎಕರೆ ಜಮೀನು ಖರೀದಿಸಿ ಆತನ ಹೆಸರಿನಲ್ಲಿಯೇ ಸಂದೇಶ ಗೋಶಾಲೆ ಸ್ಥಾಪನೆ ಮಾಡಿದ್ದಾರೆ. ಹುಕ್ಕೇರಿಮಠದ ಸದಾಶಿವ ಶ್ರೀಗಳು ಸಂದೇಶ ಗೋಶಾಲೆಯನ್ನ ಉದ್ಘಾಟನೆ ಮಾಡಿದ್ದಾರೆ.

3 / 6
ಪುತ್ರ ಸಂದೇಶ ಒಳ್ಳಯ ಗುಣವಂತ. ತಾಯಿಗೆ ಮುದ್ದಾದ ಮಗನಾಗಿದ್ದ. ಆ ಮಗನನ್ನ ಕಳೆದುಕೊಂಡ ತಾಯಿ ಸಂಗೀತಾ, 
ಈಗ ಗೋಶಾಲೆಯಲ್ಲಿ ಮುಖಪ್ರಾಣಿಗಳಿಗೆ ಆಶ್ರಯ ನೀಡುವ ಗೋಶಾಲೆಯನ್ನ ಸುಮಾರು 50 ಲಕ್ಷ ರೂ. ಖರ್ಚು ಮಾಡಿ ಸ್ಥಾಪನೆ ಮಾಡಿದ್ದಾರೆ.

ಪುತ್ರ ಸಂದೇಶ ಒಳ್ಳಯ ಗುಣವಂತ. ತಾಯಿಗೆ ಮುದ್ದಾದ ಮಗನಾಗಿದ್ದ. ಆ ಮಗನನ್ನ ಕಳೆದುಕೊಂಡ ತಾಯಿ ಸಂಗೀತಾ, ಈಗ ಗೋಶಾಲೆಯಲ್ಲಿ ಮುಖಪ್ರಾಣಿಗಳಿಗೆ ಆಶ್ರಯ ನೀಡುವ ಗೋಶಾಲೆಯನ್ನ ಸುಮಾರು 50 ಲಕ್ಷ ರೂ. ಖರ್ಚು ಮಾಡಿ ಸ್ಥಾಪನೆ ಮಾಡಿದ್ದಾರೆ.

4 / 6
ರೈತರ ಜಾನುವಾರುಗಳು, ಬೀದಿದನಗಳು, ಬಂಜೆತನ ಹೊಂದಿರುವ ಹಸು, ಮೇವು ಇಲ್ಲದೆ ಸಾಕಲು ಕಷ್ಟಪಡುತ್ತಿರುವ ರೈತರ ಜಾನುವಾರುಗಳನ್ನ ಮಗನಂತೆ ಸಾಕಲು ಗೋಶಾಲೆಯನ್ನ 
ಸ್ಥಾಪನೆ ಮಾಡಿದ್ದಾರೆ. ಪುಣ್ಯಕೋಟಿಯನ್ನ ಉಳಿಸುವ ಕಾರ್ಯವನ್ನ ತಾಯಿ ಸಂಗೀತಾ ಮಾಡುತ್ತಿದ್ದಾರೆ.

ರೈತರ ಜಾನುವಾರುಗಳು, ಬೀದಿದನಗಳು, ಬಂಜೆತನ ಹೊಂದಿರುವ ಹಸು, ಮೇವು ಇಲ್ಲದೆ ಸಾಕಲು ಕಷ್ಟಪಡುತ್ತಿರುವ ರೈತರ ಜಾನುವಾರುಗಳನ್ನ ಮಗನಂತೆ ಸಾಕಲು ಗೋಶಾಲೆಯನ್ನ ಸ್ಥಾಪನೆ ಮಾಡಿದ್ದಾರೆ. ಪುಣ್ಯಕೋಟಿಯನ್ನ ಉಳಿಸುವ ಕಾರ್ಯವನ್ನ ತಾಯಿ ಸಂಗೀತಾ ಮಾಡುತ್ತಿದ್ದಾರೆ.

5 / 6
ಅಪಘಾತದಲ್ಲಿ ಮೃತಪಟ್ಟ ಪುತ್ರನ ನೆನಪಿನಲ್ಲಿ ತಾಯಿ ಒಂದು‌ ಮಹತ್ವದ ಕಾರ್ಯವನ್ನ ಮಾಡಿದ್ದಾರೆ. ಬರಗಾಲದಂತಹ ಪರಿಸ್ಥಿತಿಯ ಜಾನುವಾರುಗಳಿಗೆ ಮೇವು ಸಹ ಸಿಗುತ್ತಿಲ್ಲ. ಪುಣ್ಯಕೋಟಿ ಗೋವುಗಳ ಶಾಲೆಯನ್ನ ಸ್ಥಾಪನೆ ಮಾಡುವ ಮೂಲಕ ತಮ್ಮ ಮಗನನ್ನು ಕಾಣುತ್ತಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ಪುತ್ರನ ನೆನಪಿನಲ್ಲಿ ತಾಯಿ ಒಂದು‌ ಮಹತ್ವದ ಕಾರ್ಯವನ್ನ ಮಾಡಿದ್ದಾರೆ. ಬರಗಾಲದಂತಹ ಪರಿಸ್ಥಿತಿಯ ಜಾನುವಾರುಗಳಿಗೆ ಮೇವು ಸಹ ಸಿಗುತ್ತಿಲ್ಲ. ಪುಣ್ಯಕೋಟಿ ಗೋವುಗಳ ಶಾಲೆಯನ್ನ ಸ್ಥಾಪನೆ ಮಾಡುವ ಮೂಲಕ ತಮ್ಮ ಮಗನನ್ನು ಕಾಣುತ್ತಿದ್ದಾರೆ.

6 / 6
Follow us
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಪ್ರಿಯಾಂಕಾ ವಯನಾಡ್​ನಿಂದ ಸ್ಪರ್ಧಿಸುವುದು ಕಾಂಗ್ರೆಸ್​ಗೆ ಸರಿ: ಕುಮಾರಸ್ವಾಮಿ
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಕಾಮೆಂಟ್ ಮಾಡಲ್ಲ: ಡಿಕೆ ಶಿವಕುಮಾರ್
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ
ರೈತರ ಜಮೀನು ಯಾವ ಕಾರಣಕ್ಕೂ ವಕ್ಫ್ ಬೋರ್ಡ್​ಗೆ ಹೋಗಲ್ಲ: ಸಿದ್ದರಾಮಯ್ಯ
ಪುನೀತ್ 3ನೇ ವರ್ಷದ ಪುಣ್ಯಸ್ಮರಣೆ; ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ
ಪುನೀತ್ 3ನೇ ವರ್ಷದ ಪುಣ್ಯಸ್ಮರಣೆ; ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ
ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ
ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ ಸಿದ್ದರಾಮಯ್ಯ