AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದಲ್ಲೂ ಫಾಲೋವರ್ಸ್ ಹೊಂದಿದ್ದ ಹಾವೇರಿ ರಾಕ್​ ಸ್ಟಾರ್​ ಹೋರಿ ಇನ್ನಿಲ್ಲ: ಇದರ ವಿಶೇಷತೆ ಏನು ಗೊತ್ತಾ?

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಹೋರಿ ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು. ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 07, 2024 | 5:47 PM

Share
ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

1 / 5
ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

2 / 5
ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ  ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

3 / 5
ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು  ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

4 / 5
ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?