AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದಲ್ಲೂ ಫಾಲೋವರ್ಸ್ ಹೊಂದಿದ್ದ ಹಾವೇರಿ ರಾಕ್​ ಸ್ಟಾರ್​ ಹೋರಿ ಇನ್ನಿಲ್ಲ: ಇದರ ವಿಶೇಷತೆ ಏನು ಗೊತ್ತಾ?

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಹೋರಿ ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು. ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

TV9 Web
| Edited By: |

Updated on: Apr 07, 2024 | 5:47 PM

Share
ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

1 / 5
ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

2 / 5
ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ  ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

3 / 5
ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು  ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

4 / 5
ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

5 / 5
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ