AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದಲ್ಲೂ ಫಾಲೋವರ್ಸ್ ಹೊಂದಿದ್ದ ಹಾವೇರಿ ರಾಕ್​ ಸ್ಟಾರ್​ ಹೋರಿ ಇನ್ನಿಲ್ಲ: ಇದರ ವಿಶೇಷತೆ ಏನು ಗೊತ್ತಾ?

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಹೋರಿ ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು. ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

TV9 Web
| Edited By: |

Updated on: Apr 07, 2024 | 5:47 PM

Share
ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

1 / 5
ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

2 / 5
ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ  ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

3 / 5
ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು  ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

4 / 5
ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

5 / 5
Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ