AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದಲ್ಲೂ ಫಾಲೋವರ್ಸ್ ಹೊಂದಿದ್ದ ಹಾವೇರಿ ರಾಕ್​ ಸ್ಟಾರ್​ ಹೋರಿ ಇನ್ನಿಲ್ಲ: ಇದರ ವಿಶೇಷತೆ ಏನು ಗೊತ್ತಾ?

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಹೋರಿ ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು. ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

TV9 Web
| Edited By: |

Updated on: Apr 07, 2024 | 5:47 PM

Share
ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

1 / 5
ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

2 / 5
ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ  ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

3 / 5
ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು  ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

4 / 5
ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ