Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದಲ್ಲೂ ಫಾಲೋವರ್ಸ್ ಹೊಂದಿದ್ದ ಹಾವೇರಿ ರಾಕ್​ ಸ್ಟಾರ್​ ಹೋರಿ ಇನ್ನಿಲ್ಲ: ಇದರ ವಿಶೇಷತೆ ಏನು ಗೊತ್ತಾ?

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಹೋರಿ ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು. ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 07, 2024 | 5:47 PM

ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

ಅವನು ಅಖಾಡಕ್ಕೆ ಬಂದಾ ಅಂದ್ರೆ ಅವನದ್ದೇ ಹವಾ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅವನಿಗೆ ಅನ್ನದಾತರು ಕೊಟ್ಟ ಬಿರುದು ರಾಕ್ ಸ್ಟಾರ್. ಇಂಥಾ ಮರಿಯಲಾಗದ ಮಾಣಿಕ್ಯ ನಿನ್ನೆ ಚಿರ ನಿದ್ದೆಗೆ ಜಾರಿದ್ದಾನೆ. ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಿ ಅಂತಿಮ ನಮನ ಸಲ್ಲಿಸಲಾಯಿತು.

1 / 5
ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

ಹಾವೇರಿ ಜಿಲ್ಲೆ ಹಾವೇರಿ ತಾಲ್ಲೂಕಿನ ನಾಗೇಂದ್ರ ಮಟ್ಟಿಯಲ್ಲಿ ರೈತರ ಒಡನಾಡಿ ಎತ್ತು ಸಾವನ್ನಪ್ಪಿದ ಸುದ್ದಿ ತಿಳಿದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾವಿರಾರು ಅಭಿಮಾನಿಗಳ ದಂಡು ಹಾವೇರಿಗೆ ಆಗಮಿಸಿತ್ತು.

2 / 5
ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ  ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

ಯಾವ ಸಿನಿಮಾ ನಟರಿಗೂ ಕಮ್ಮಿ ಇಲ್ಲದಂತೆ ಅಭಿಮಾನಿಗಳನ್ನು ಸಂಪಾದಿಸಿದ್ದ ರಾಕ್ ಸ್ಟಾರ್ ಹೆಸರಿನ ಹೋರಿ ಅಂತ್ಯಕ್ರಿಯೆ ಇಂದು ಹಾವೇರಿಯ ನಾಗೇಂದ್ರಮಟ್ಟಿಯಲ್ಲಿ ನಡೆದಿದೆ. ವಿವಿಧ ವಾದ್ಯಮೇಳದೊಂದಿಗೆ ನಗರದ ಪ್ರಮುಖ ಬೀದಿಯಲ್ಲಿ ಹೂ, ಬಲೂನುಗಳಿಂದ ಶೃಂಗರಿಸಿದ ಟ್ರ್ಯಾಕ್ಟರ್​ನಲ್ಲಿ ಹೋರಿಯನ್ನು ಇಟ್ಟುಕೊಂಡು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ.

3 / 5
ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು  ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

ಹೋರಿ ಹಬ್ಬದ ಇತಿಹಾಸದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದ ಹೋರಿ ಇದಾಗಿದ್ದು ಇದು ಹಾವೇರಿ ನಗರದ ಚಿಕ್ಕಪ್ಪ, ಅಜಪ್ಪ, ಮಾರುತಿ ಎನ್ನುವವರಿಗೆ ಸೇರಿತ್ತು.

4 / 5
ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

ಈ ಹೋರಿ ಹೋದಲ್ಲೆಲ್ಲ ಬಹುಮಾನ ತಂದೆ ತರುತ್ತದೆ ಎನ್ನುವ ನಂಬಿಕೆ ಹೋರಿ ಅಭಿಮಾನಿಗಳಲ್ಲಿತ್ತು. ರಾಕಸ್ಟಾರ್ ಹೋರಿ ಹಬ್ಬದಲ್ಲಿ ಭಾಗವಹಿಸುತ್ತದೆ ಎಂದರೆ ಸಾಕು ಅದರ ಮಿಂಚಿನ ಓಟ ನೋಡಲೆಂದೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇಂಥ ಮರಿಯಲಾಗದ ಮಾಣಿಕ್ಯ ಚಿರ ನಿದ್ದೆಗೆ ಜಾರಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅದರಲ್ಲೂ ಮಾಲೀಕರ ಗೋಳಾಟ ಹೇಳತೀರದು.

5 / 5
Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್