AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radish Leaves Health Benefits: ಮೂಲಂಗಿ ಸೊಪ್ಪು – ಇದರ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ

ಮೂಲಂಗಿ ಸೊಪ್ಪು ಅಥವಾ ಎಲೆಗಳ (Radish Leaves) ಆರೋಗ್ಯ ಪ್ರಯೋಜನಗಳು: ಅನೇಕ ಜನರು ತೊವ್ವೆ, ಸಾಂಬಾರ್​​​, ಕರಿಯಂತಹ ಆಹಾರಗಳಲ್ಲಿ ಮೂಲಂಗಿ ಸೊಪ್ಪು/ ಎಲೆಗಳನ್ನು ಬಳಸುತ್ತಾರೆ. ಆದರೆ, ಮುಲ್ಲಂಗಿ ಎಲೆಗಳನ್ನು ಕಸ ಎಂದು ಪರಿಗಣಿಸಿ ಹೊರಗೆ ಹಾಕುವವರೇ ಹೆಚ್ಚು. ತಿಳಿದುಕೊಳ್ಳಿ ಮೂಲಂಗಿ ಎಲೆ ಕೆಟ್ಟದ್ದಲ್ಲ, ಹೇರಳವಾದ ಪೋಷಕಾಂಶಗಳು ಅದರಲ್ಲಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಈ ಎಲೆಗಳು ವಿಟಮಿನ್ ಕೆ, ವಿಟಮಿನ್ ಸಿ, ಕಬ್ಬಿಣ, ಮೆಗ್ನೀಸಿಯಮ್, ಫೋಲೇಟ್, ಕ್ಯಾಲ್ಸಿಯಂನಂತಹ ಪೋಷಕಾಂಶಗಳಿಂದ ತುಂಬಿವೆ ( Health Benefits). ಮುಲ್ಲಂಗಿ ಎಲೆಗಳನ್ನು ನಮ್ಮ ಆಹಾರದಲ್ಲಿ ಸೇರಿಸಿದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಸಲಹೆ (Health Tips) ನೀಡುತ್ತಾರೆ.

ಸಾಧು ಶ್ರೀನಾಥ್​
|

Updated on: Dec 22, 2023 | 6:06 AM

ಮೂಲಂಗಿ ಸೊಪ್ಪು ಅಥವಾ ಎಲೆಗಳ (Radish Leaves) ಆರೋಗ್ಯ ಪ್ರಯೋಜನಗಳು: ಅನೇಕ ಜನರು ತೊವ್ವೆ, ಸಾಂಬಾರ್​​​,  ಕರಿಯಂತಹ ಆಹಾರಗಳಲ್ಲಿ ಮೂಲಂಗಿ ಸೊಪ್ಪು/ ಎಲೆಗಳನ್ನು ಬಳಸುತ್ತಾರೆ. ಆದರೆ, ಮುಲ್ಲಂಗಿ ಎಲೆಗಳನ್ನು ಕಸ ಎಂದು ಪರಿಗಣಿಸಿ ಹೊರಗೆ ಹಾಕುವವರೇ ಹೆಚ್ಚು.   ತಿಳಿದುಕೊಳ್ಳಿ ಮೂಲಂಗಿ ಎಲೆ ಕೆಟ್ಟದ್ದಲ್ಲ, ಹೇರಳವಾದ ಪೋಷಕಾಂಶಗಳು ಅದರಲ್ಲಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಈ ಎಲೆಗಳು ವಿಟಮಿನ್ ಕೆ, ವಿಟಮಿನ್ ಸಿ, ಕಬ್ಬಿಣ, ಮೆಗ್ನೀಸಿಯಮ್, ಫೋಲೇಟ್, ಕ್ಯಾಲ್ಸಿಯಂನಂತಹ ಪೋಷಕಾಂಶಗಳಿಂದ ತುಂಬಿವೆ ( Health Benefits). ಮುಲ್ಲಂಗಿ ಎಲೆಗಳನ್ನು ನಮ್ಮ ಆಹಾರದಲ್ಲಿ ಸೇರಿಸಿದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಸಲಹೆ (Health Tips) ನೀಡುತ್ತಾರೆ.

ಮೂಲಂಗಿ ಸೊಪ್ಪು ಅಥವಾ ಎಲೆಗಳ (Radish Leaves) ಆರೋಗ್ಯ ಪ್ರಯೋಜನಗಳು: ಅನೇಕ ಜನರು ತೊವ್ವೆ, ಸಾಂಬಾರ್​​​, ಕರಿಯಂತಹ ಆಹಾರಗಳಲ್ಲಿ ಮೂಲಂಗಿ ಸೊಪ್ಪು/ ಎಲೆಗಳನ್ನು ಬಳಸುತ್ತಾರೆ. ಆದರೆ, ಮುಲ್ಲಂಗಿ ಎಲೆಗಳನ್ನು ಕಸ ಎಂದು ಪರಿಗಣಿಸಿ ಹೊರಗೆ ಹಾಕುವವರೇ ಹೆಚ್ಚು. ತಿಳಿದುಕೊಳ್ಳಿ ಮೂಲಂಗಿ ಎಲೆ ಕೆಟ್ಟದ್ದಲ್ಲ, ಹೇರಳವಾದ ಪೋಷಕಾಂಶಗಳು ಅದರಲ್ಲಿದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಈ ಎಲೆಗಳು ವಿಟಮಿನ್ ಕೆ, ವಿಟಮಿನ್ ಸಿ, ಕಬ್ಬಿಣ, ಮೆಗ್ನೀಸಿಯಮ್, ಫೋಲೇಟ್, ಕ್ಯಾಲ್ಸಿಯಂನಂತಹ ಪೋಷಕಾಂಶಗಳಿಂದ ತುಂಬಿವೆ ( Health Benefits). ಮುಲ್ಲಂಗಿ ಎಲೆಗಳನ್ನು ನಮ್ಮ ಆಹಾರದಲ್ಲಿ ಸೇರಿಸಿದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಸಲಹೆ (Health Tips) ನೀಡುತ್ತಾರೆ.

1 / 6
ಮೂಲಂಗಿ  ಎಲೆಗಳಲ್ಲಿ ನಾರಿನಂಶ ಹೇರಳವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಮುಲ್ಲಂಗಿ ಎಲೆಯಿಂದ ಮಾಡಿದ ಆಹಾರವು ಸಡಿಲವಾದ ಮಲ, ಆಮ್ಲೀಯತೆ, ವಾಯು ಮುಂತಾದ ಸಮಸ್ಯೆಗಳಿಂದ ರಕ್ಷಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ  ಎಲೆಗಳನ್ನು ಆಹಾರದಲ್ಲಿ ತೆಗೆದುಕೊಳ್ಳುವುದು ಉತ್ತಮ.

ಮೂಲಂಗಿ ಎಲೆಗಳಲ್ಲಿ ನಾರಿನಂಶ ಹೇರಳವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಮುಲ್ಲಂಗಿ ಎಲೆಯಿಂದ ಮಾಡಿದ ಆಹಾರವು ಸಡಿಲವಾದ ಮಲ, ಆಮ್ಲೀಯತೆ, ವಾಯು ಮುಂತಾದ ಸಮಸ್ಯೆಗಳಿಂದ ರಕ್ಷಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ ಎಲೆಗಳನ್ನು ಆಹಾರದಲ್ಲಿ ತೆಗೆದುಕೊಳ್ಳುವುದು ಉತ್ತಮ.

2 / 6
ಮೂಲಂಗಿ ಎಲೆಗಳಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರು ಮುಲ್ಲಂಗಿ ಎಲೆಗಳನ್ನು ಎಚ್ಚರಿಕೆಯಿಂದ ಆಹಾರದಲ್ಲಿ ಸೇರಿಸಿಕೊಳ್ಳಲು ತಜ್ಞರು ಸಲಹೆ ನೀಡುತ್ತಾರೆ.

ಮೂಲಂಗಿ ಎಲೆಗಳಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದು ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವವರು ಮುಲ್ಲಂಗಿ ಎಲೆಗಳನ್ನು ಎಚ್ಚರಿಕೆಯಿಂದ ಆಹಾರದಲ್ಲಿ ಸೇರಿಸಿಕೊಳ್ಳಲು ತಜ್ಞರು ಸಲಹೆ ನೀಡುತ್ತಾರೆ.

3 / 6
ಮೂಲಂಗಿ ಮಧುಮೇಹಿಗಳಿಗೆ ಉತ್ತಮ ಆಹಾರದ ಆಯ್ಕೆಯಾಗಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮೂಲಂಗಿ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ನಾರಿನಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಮೂಲಂಗಿ ಮಧುಮೇಹಿಗಳಿಗೆ ಉತ್ತಮ ಆಹಾರದ ಆಯ್ಕೆಯಾಗಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಮೂಲಂಗಿ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ನಾರಿನಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

4 / 6
 ಬಿಪಿ ಸಮಸ್ಯೆಯಿಂದ ಬಳಲುತ್ತಿರುವವರು  ಮೂಲಂಗಿ ಎಲೆಗಳನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಪರಿಹಾರ ಪಡೆಯಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಮುಲ್ಲಂಗಿ ಎಲೆಯಲ್ಲಿ ಸೋಡಿಯಂ ಇರುತ್ತದೆ. ಇದು ರಕ್ತದೊತ್ತಡವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ.

ಬಿಪಿ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ ಎಲೆಗಳನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಪರಿಹಾರ ಪಡೆಯಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಮುಲ್ಲಂಗಿ ಎಲೆಯಲ್ಲಿ ಸೋಡಿಯಂ ಇರುತ್ತದೆ. ಇದು ರಕ್ತದೊತ್ತಡವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ.

5 / 6
ಚಳಿಗಾಲದಲ್ಲಿ, ಶೀತ, ಜ್ವರ ಮತ್ತು ಸೋಂಕುಗಳು ಹೆಚ್ಚಾಗಿ ದಾಳಿ ಮಾಡುತ್ತವೆ.  ಮೂಲಂಗಿ ಸೊಪ್ಪಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ವಿಟಮಿನ್ ಸಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಇಮ್ಯುನಿಟಿ ಬೂಸ್ಟರ್ ಆಗಿ ಕೆಲಸ ಮಾಡುತ್ತದೆ. ಸೋಂಕುಗಳಿಂದ ರಕ್ಷಿಸುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಮಲಬದ್ಧತೆ, ಅಸಿಡಿಟಿ, ಹೊಟ್ಟೆ ಉಬ್ಬರದಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ.

ಚಳಿಗಾಲದಲ್ಲಿ, ಶೀತ, ಜ್ವರ ಮತ್ತು ಸೋಂಕುಗಳು ಹೆಚ್ಚಾಗಿ ದಾಳಿ ಮಾಡುತ್ತವೆ. ಮೂಲಂಗಿ ಸೊಪ್ಪಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ವಿಟಮಿನ್ ಸಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಇಮ್ಯುನಿಟಿ ಬೂಸ್ಟರ್ ಆಗಿ ಕೆಲಸ ಮಾಡುತ್ತದೆ. ಸೋಂಕುಗಳಿಂದ ರಕ್ಷಿಸುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಕರುಳಿನ ಚಲನೆಯನ್ನು ಸುಗಮಗೊಳಿಸುತ್ತದೆ. ಮಲಬದ್ಧತೆ, ಅಸಿಡಿಟಿ, ಹೊಟ್ಟೆ ಉಬ್ಬರದಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ.

6 / 6
Follow us
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ