AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
Follow Us
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ