AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ