AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ