AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!