AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!