AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ