AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ