AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: 29ನೇ ವಸಂತಕ್ಕೆ ಕಾಲಿಟ್ಟ ಆಲಿಯಾ; ಮದುವೆ ಬಗ್ಗೆ ಕೇಳಿಬಂತು ಹೊಸ ಸುದ್ದಿ!

Alia Bhatt Birthday: ಬಾಲಿವುಡ್ ಬೆಡಗಿ ಆಲಿಯಾ ಭಟ್ ಇಂದು (ಮಾ.15) 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ರಣಬೀರ್ ಜತೆ ಅವರು ಏಪ್ರಿಲ್​ನಲ್ಲಿ ವಿವಾಹವಾಗಲಿದ್ದಾರೆ. ಶಿಮ್ಲಾದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಬಿಟೌನ್​ನಿಂದ ಜೋರಾಗಿ ಕೇಳಿಬಂದಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

shivaprasad.hs
|

Updated on: Mar 15, 2022 | 9:33 AM

Share
ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಾಯಕಿಯರಲ್ಲಿ ಈಗ ಆಲಿಯಾ ಭಟ್ ಮುಂಚೂಣಿಯಲ್ಲಿದ್ದಾರೆ. ಇಂದು (ಮಾ.15) ಅವರು 29ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

ಪ್ರಸ್ತುತ ಆಲಿಯಾ ಭಟ್ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಭರ್ಜರಿ ಯಶಸ್ಸಿನಲ್ಲಿ ತೇಲುತ್ತಿದ್ದಾರೆ.

2 / 6
ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

ಆಲಿಯಾ ಇಂದು ಹುಟ್ಟುಹಬ್ಬವನ್ನು ತಮ್ಮ ಸಹೋದರಿ ಹಾಗೂ ತಾಯಿಯೊಂದಿಗೆ ಮುಂಬೈ ಹೊರಗೆ ಆಚರಿಸುತ್ತಿದ್ದಾರೆ.

3 / 6
ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

ಆಲಿಯಾ ಗೆಳೆಯ ರಣಬೀರ್ ಕಪೂರ್ ಚಿತ್ರೀಕರಣದಲ್ಲಿ ಬ್ಯುಸಿಯಿರುವುದರಿಂದ ನಂತರದಲ್ಲಿ ಆಲಿಯಾ ಜತೆ ಹುಟ್ಟುಹಬ್ಬ ಆಚರಿಸಲಿದ್ದಾರೆ ಎಂದು ಬಾಲಿವುಡ್ ವರದಿಗಳು ಹೇಳಿವೆ.

4 / 6
ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

ಆಲಿಯಾ ಹಾಗೂ ರಣಬೀರ್ ಮುಂದಿನ ತಿಂಗಳು ಏಪ್ರಿಲ್​ನಲ್ಲಿ ಶಿಮ್ಲಾದಲ್ಲಿ ವಿವಾಹವಾಗಬಹುದುಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ.

5 / 6
ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

ಚಿತ್ರಗಳ ವಿಷಯಕ್ಕೆ ಬಂದರೆ ಆಲಿಯಾ ಈಗ ‘ಆರ್​ಆರ್​ಆರ್​’ ಚಿತ್ರದ ರಿಲೀಸ್ ಸಿದ್ಧತೆಯಲ್ಲಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಅವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ತಂದುಕೊಟ್ಟಿದೆ.

6 / 6
shivaprasad.hs
shivaprasad.hs
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ