HD Deve Gowda: ಮನೆ ದೇವರು ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ
ಹಾಸನದ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮನೆ ದೇವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ದೇವೇಗೌಡರ ಪತ್ನಿ ಚನ್ನಮ್ಮ, ಪುತ್ರ ಹೆಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ ಭಾಗಿಯಾಗಿದ್ದಾರೆ. ದೊಡ್ಡ ಗೌಡರ ಕುಟುಂಬದ ಮತ್ತೊಂದು ಕುಡಿ (Suraj Revanna) ಮೇಲ್ಮನೆಗೆ ಆಯ್ಕೆಯಾದ ಬಳಿಕ (Karnataka Legislative Council) ನಡೆದ ಈ ಪೂಜೆಗೆ ಇಂದು ವಿಶೇಷ ಮಹತ್ವವಿತ್ತು.
Updated on: Dec 29, 2021 | 1:32 PM

HD Deve Gowda family offers special puja to lord deveshwar in hassan

HD Deve Gowda family offers special puja to lord deveshwar in hassan

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.

ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.

ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ
Related Photo Gallery

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ

ಐಪಿಎಲ್ನಿಂದ ಹೊರಬಿದ್ದ ಪಂಜಾಬ್ ತಂಡದ ಸ್ಟಾರ್ ವೇಗಿ

ಇದು ವಿಶ್ವದ ಏಕೈಕ ಶುದ್ಧ ಸಸ್ಯಾಹಾರಿ ನಗರ

ಬಾಬಾಸಾಹೇಬರ ನಿಜವಾದ ಹೆಸರೇನು?

ಮ್ಯಾಕ್ಸ್ ಮಂಜುಗೆ ಸಿಕ್ಕರು ಹೊಸ ಗೆಳತಿ; ಎಲ್ಲರಿಗೂ ಪರಿಚಯಿಸಿದ ನಟ

IPL 2025: 5 ತಂಡಗಳ 6 ನಾಯಕರುಗಳಿಗೆ ದಂಡದ ಶಿಕ್ಷೆ

ಬರೋಬ್ಬರಿ 7 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕನ್ನಡಿಗ..!

ಬೌಂಡರಿ, ಸಿಕ್ಸರ್ಗಳಿಂದಲೇ ಶತಕ ಪೂರೈಸಿದ 8 ಬ್ಯಾಟರ್ಗಳಿವರು

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ 'ತಲಾ' ಪಡೆ

IPL 2025: ಗ್ರೀನ್ ಜೆರ್ಸಿಯಲ್ಲಿ RCB ಗೆಲ್ಲೋದು ಡೌಟ್..!
Horoscope:ಈ ರಾಶಿಯವರು ಅನವಶ್ಯಕ ಸಮಸ್ಯೆಗಳನ್ನು ಬೇಕೆಂದೇ ಎಳೆದುಕೊಳ್ಳುವಿರಿ

Daily Horoscope: ಈ ರಾಶಿಯವರು ಗುರಿಯತ್ತ ಗಮನ ಹರಿಸುವುದು ಒಳಿತು

Horoscope 15 April: ಈ ರಾಶಿಯವರು ತಮ್ಮ ಸಂಪತ್ತನ್ನು ಕಳೆದುಕೊಳ್ಳುವರು

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ

ದೇವರ ಮೊರೆ ಹೋದ ಸಿಎಸ್ಕೆ ತಂಡ; ಗೈರಾದ ಧೋನಿ

ಸನ್ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್ನಲ್ಲಿ ಬೆಂಕಿ ದುರಂತ

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್

ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್ಗಳ ಕೆಳಗೆ ಆಶ್ರಯ ಪಡೆದ ಜನ

14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ

ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್ನಲ್ಲಿ ಅಗ್ನಿ ಅವಘಡ

ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
