Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda: ಮನೆ ದೇವರು ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕುಟುಂಬ

ಹಾಸನದ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮನೆ ದೇವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ದೇವೇಗೌಡರ ಪತ್ನಿ ಚನ್ನಮ್ಮ, ಪುತ್ರ ಹೆಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ ಭಾಗಿಯಾಗಿದ್ದಾರೆ. ದೊಡ್ಡ ಗೌಡರ ಕುಟುಂಬದ ಮತ್ತೊಂದು ಕುಡಿ (Suraj Revanna) ಮೇಲ್ಮನೆಗೆ ಆಯ್ಕೆಯಾದ ಬಳಿಕ (Karnataka Legislative Council) ನಡೆದ ಈ ಪೂಜೆಗೆ ಇಂದು ವಿಶೇಷ ಮಹತ್ವವಿತ್ತು.

TV9 Web
| Updated By: ಆಯೇಷಾ ಬಾನು

Updated on: Dec 29, 2021 | 1:32 PM

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಪೂಜೆಯಲ್ಲಿ ಭಾಗಿಯಾದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ

HD Deve Gowda family offers special puja to lord deveshwar in hassan

1 / 5
ಅಷ್ಟಬಂಧ ಬ್ರಹ್ಮ ಕುಂಬಾಭಿಷೇಕ ಹಾಗೂ ಪುನರ್ ಪ್ರತಿಷ್ಠಾಪನೆ ಪೂಜೆಯನ್ನು ಸಲ್ಲಿಸಿದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ

HD Deve Gowda family offers special puja to lord deveshwar in hassan

2 / 5
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.

3 / 5
ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.  ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.

ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.

4 / 5
ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ

ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ

5 / 5
Follow us
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ