AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda: ಮನೆ ದೇವರು ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕುಟುಂಬ

ಹಾಸನದ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮನೆ ದೇವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ದೇವೇಗೌಡರ ಪತ್ನಿ ಚನ್ನಮ್ಮ, ಪುತ್ರ ಹೆಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ ಭಾಗಿಯಾಗಿದ್ದಾರೆ. ದೊಡ್ಡ ಗೌಡರ ಕುಟುಂಬದ ಮತ್ತೊಂದು ಕುಡಿ (Suraj Revanna) ಮೇಲ್ಮನೆಗೆ ಆಯ್ಕೆಯಾದ ಬಳಿಕ (Karnataka Legislative Council) ನಡೆದ ಈ ಪೂಜೆಗೆ ಇಂದು ವಿಶೇಷ ಮಹತ್ವವಿತ್ತು.

TV9 Web
| Edited By: |

Updated on: Dec 29, 2021 | 1:32 PM

Share
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಪೂಜೆಯಲ್ಲಿ ಭಾಗಿಯಾದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ

HD Deve Gowda family offers special puja to lord deveshwar in hassan

1 / 5
ಅಷ್ಟಬಂಧ ಬ್ರಹ್ಮ ಕುಂಬಾಭಿಷೇಕ ಹಾಗೂ ಪುನರ್ ಪ್ರತಿಷ್ಠಾಪನೆ ಪೂಜೆಯನ್ನು ಸಲ್ಲಿಸಿದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ

HD Deve Gowda family offers special puja to lord deveshwar in hassan

2 / 5
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.

3 / 5
ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.  ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.

ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.

4 / 5
ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ

ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ