AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda: ಮನೆ ದೇವರು ದೇವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಕುಟುಂಬ

ಹಾಸನದ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮನೆ ದೇವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪೂಜೆ ಸಲ್ಲಿಸಿದ್ದಾರೆ. ಪೂಜೆಯಲ್ಲಿ ದೇವೇಗೌಡರ ಪತ್ನಿ ಚನ್ನಮ್ಮ, ಪುತ್ರ ಹೆಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ ಭಾಗಿಯಾಗಿದ್ದಾರೆ. ದೊಡ್ಡ ಗೌಡರ ಕುಟುಂಬದ ಮತ್ತೊಂದು ಕುಡಿ (Suraj Revanna) ಮೇಲ್ಮನೆಗೆ ಆಯ್ಕೆಯಾದ ಬಳಿಕ (Karnataka Legislative Council) ನಡೆದ ಈ ಪೂಜೆಗೆ ಇಂದು ವಿಶೇಷ ಮಹತ್ವವಿತ್ತು.

TV9 Web
| Edited By: ಆಯೇಷಾ ಬಾನು|

Updated on: Dec 29, 2021 | 1:32 PM

Share
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಪೂಜೆಯಲ್ಲಿ ಭಾಗಿಯಾದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ

HD Deve Gowda family offers special puja to lord deveshwar in hassan

1 / 5
ಅಷ್ಟಬಂಧ ಬ್ರಹ್ಮ ಕುಂಬಾಭಿಷೇಕ ಹಾಗೂ ಪುನರ್ ಪ್ರತಿಷ್ಠಾಪನೆ ಪೂಜೆಯನ್ನು ಸಲ್ಲಿಸಿದ ಪ್ರಧಾನಿ ಹೆಚ್ಡಿ ದೇವೇಗೌಡ ಕುಟುಂಬ

HD Deve Gowda family offers special puja to lord deveshwar in hassan

2 / 5
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರನ ಸನ್ನಿಧಾನದಲ್ಲಿ ಮಂಗಳೂರಿನ 21 ಅರ್ಚಕರ ತಂಡದಿಂದ ವಿಶೇಷ ಪೂಜೆ ಹೋಮ ಹವನ ನಡೆದಿದೆ.

3 / 5
ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.  ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.

ಇಂದು ಬೆಳಿಗ್ಗೆಯಿಂದಲೇ ಪ್ರಧಾನಿ ಹೆಚ್ಡಿ ದೇವೇಗೌಡ ತಮ್ಮ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರದಲ್ಲಿ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ.

4 / 5
ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ

ವಾದ್ಯ ಓಲಗಗಳ ಜೊತೆ ಹೆಜ್ಜೆ ಹಾಕುತ್ತಿರುವ ಹೆಚ್ಡಿ ದೇವೇಗೌಡರ ಸೊಸೆ ಭವಾನಿ ರೇವಣ್ಣ, ಮಗ ಹೆಚ್ಡಿ ರೇವಣ್ಣ ಮತ್ತು ಮೊಮ್ಮಗ ಸೂರಜ್ ರೇವಣ್ಣ

5 / 5
Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ