AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಮಾನದ ಇತಿಹಾಸವುಳ್ಳ ಭದ್ರಾವತಿ ಉಕ್ಕಿನ ಕಾರ್ಖಾನೆ ಉಳಿವಿಗೆ ಎಚ್​​ಡಿಕೆ ಮಹತ್ವದ ಹೆಜ್ಜೆ

ದಶಕಗಳಿಂದ ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಗ್ರಹಣ ಹಿಡಿದಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಲ್ಲಿ ದೇಶದ ಪ್ರತಿಷ್ಠಿತ ಕಾರ್ಖಾನೆಯ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಸದ್ಯ ಭದ್ರಾವತಿಯ ವಿಐಎಸ್ಎಲ್​ಗೆ ಈಗ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುತ್ತಿದ್ದಂತೆ ಹೊಸ ಆಶಾಕಿರಣ ಸಿಕ್ಕಿದಂತಾಗಿದೆ.​ ಅದರಂತೆ ಅದರಂತೆ ಇಂದು(ಭಾನುವಾರ) ಖುದ್ದು ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್​ಗೆ ಭೇಟಿ ನೀಡಿ, ‘ವಿಶ್ವೇಶ್ವರಯ್ಯ ಹೆಸರಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತೇನೆ ಎಂದರು.

ಕಿರಣ್ ಹನುಮಂತ್​ ಮಾದಾರ್
|

Updated on:Jun 30, 2024 | 7:42 PM

Share
ದಶಕಗಳಿಂದ ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಗ್ರಹಣ ಹಿಡಿದಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಲ್ಲಿ ದೇಶದ ಪ್ರತಿಷ್ಠಿತ ಕಾರ್ಖಾನೆಯ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಸದ್ಯ ಭದ್ರಾವತಿಯ ವಿಐಎಸ್ಎಲ್​ಗೆ ಈಗ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುತ್ತಿದ್ದಂತೆ ಹೊಸ ಆಶಾಕಿರಣ ಸಿಕ್ಕಿದಂತಾಗಿದೆ.​

ದಶಕಗಳಿಂದ ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಗ್ರಹಣ ಹಿಡಿದಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಲ್ಲಿ ದೇಶದ ಪ್ರತಿಷ್ಠಿತ ಕಾರ್ಖಾನೆಯ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಸದ್ಯ ಭದ್ರಾವತಿಯ ವಿಐಎಸ್ಎಲ್​ಗೆ ಈಗ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುತ್ತಿದ್ದಂತೆ ಹೊಸ ಆಶಾಕಿರಣ ಸಿಕ್ಕಿದಂತಾಗಿದೆ.​

1 / 6
ಅದರಂತೆ ಇಂದು(ಭಾನುವಾರ) ಖುದ್ದು ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್​ಗೆ ಭೇಟಿ ನೀಡಿ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಎರಡು ಬಾರೀ ರಾಘವೇಂದ್ರ ಜೊತೆ ಪ್ರಚಾರಕ್ಕೆ ಬಂದಿದ್ದೆ. ವಿಐಎಸ್ಎಲ್ ಕಾರ್ಖಾನೆ ಉಳಿಸುವುದು ಹಲವಾರು ವರ್ಷಗಳ ಬೇಡಿಕೆ ಇದೆ ಎಂದರು.

ಅದರಂತೆ ಇಂದು(ಭಾನುವಾರ) ಖುದ್ದು ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್​ಗೆ ಭೇಟಿ ನೀಡಿ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಎರಡು ಬಾರೀ ರಾಘವೇಂದ್ರ ಜೊತೆ ಪ್ರಚಾರಕ್ಕೆ ಬಂದಿದ್ದೆ. ವಿಐಎಸ್ಎಲ್ ಕಾರ್ಖಾನೆ ಉಳಿಸುವುದು ಹಲವಾರು ವರ್ಷಗಳ ಬೇಡಿಕೆ ಇದೆ ಎಂದರು.

2 / 6
ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಕಾರ್ಖಾನೆ ಇದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ್ದ ವಿಶ್ವೇಶ್ವರಯ್ಯರವರು, ಹಲವಾರು ರೀತಿಯ ಏಳು-ಬಿಳಿನ ನಡುವೆ ಕಾರ್ಖಾನೆ ಉಸಿರು ಹಿಡಿದುಕೊಂಡಿದೆ. ಸಂಸದ ರಾಘವೇಂದ್ರ ಅವರು ಕಾರ್ಖಾನೆ ಉಳಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದು ಹೇಳಿದರು.

ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಕಾರ್ಖಾನೆ ಇದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ್ದ ವಿಶ್ವೇಶ್ವರಯ್ಯರವರು, ಹಲವಾರು ರೀತಿಯ ಏಳು-ಬಿಳಿನ ನಡುವೆ ಕಾರ್ಖಾನೆ ಉಸಿರು ಹಿಡಿದುಕೊಂಡಿದೆ. ಸಂಸದ ರಾಘವೇಂದ್ರ ಅವರು ಕಾರ್ಖಾನೆ ಉಳಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದು ಹೇಳಿದರು.

3 / 6
ಅಪ್ಪಾಜಿಗೌಡರು ಸಹ ಕಾರ್ಖಾನೆ ಉಳಿವಿಗೆ ಹೋರಾಟ ಮಾಡಿದ್ದು ಕಣ್ಮುಂದೆ ಇದೆ. ನಾಡಿನ ಜನತೆಯ ಆಶೀರ್ವಾದಿಂದ ದೇವರ ಆಶೀರ್ವಾದದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನಿರ್ವಹಣೆ ಮಾಡುತ್ತಿದ್ದೇನೆ. ವಿಎಸ್ಎಲ್ ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಬಂದಿದ್ದೆ. ಸೆಲ್ ಅಧ್ಯಕ್ಷ ಅಮರೇಂದ್ರ ಪ್ರಕಾಶ್ ಜೊತೆ ಬಂದು ಅಧಿಕಾರಿಗಳು, ಕಾರ್ಮಿಕರಿಂದ ಸಾಕಷ್ಟು ಮಾಹಿತಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಕಾರ್ಖಾನೆ ಹೇಗೆ ಪುನಶ್ಚೇತನಗೊಳಿಸುವ ಕುರಿತು ಮಾಹಿತಿ ಪಡೆದಿದ್ದೇನೆ.

ಅಪ್ಪಾಜಿಗೌಡರು ಸಹ ಕಾರ್ಖಾನೆ ಉಳಿವಿಗೆ ಹೋರಾಟ ಮಾಡಿದ್ದು ಕಣ್ಮುಂದೆ ಇದೆ. ನಾಡಿನ ಜನತೆಯ ಆಶೀರ್ವಾದಿಂದ ದೇವರ ಆಶೀರ್ವಾದದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನಿರ್ವಹಣೆ ಮಾಡುತ್ತಿದ್ದೇನೆ. ವಿಎಸ್ಎಲ್ ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಬಂದಿದ್ದೆ. ಸೆಲ್ ಅಧ್ಯಕ್ಷ ಅಮರೇಂದ್ರ ಪ್ರಕಾಶ್ ಜೊತೆ ಬಂದು ಅಧಿಕಾರಿಗಳು, ಕಾರ್ಮಿಕರಿಂದ ಸಾಕಷ್ಟು ಮಾಹಿತಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಕಾರ್ಖಾನೆ ಹೇಗೆ ಪುನಶ್ಚೇತನಗೊಳಿಸುವ ಕುರಿತು ಮಾಹಿತಿ ಪಡೆದಿದ್ದೇನೆ.

4 / 6
ಸಾರ್ವಜನಿಕವಾಗಿ ಕೆಲವು ನಿರ್ಧಾರ ಪ್ರಕಟ ಮಾಡಲು ಸಾಧ್ಯವಿಲ್ಲ. ಮಂದಿನ ದಿನಗಳಲ್ಲಿ ಕಾರ್ಖಾನೆ ವಿಷಯದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ವಿಶ್ವೇಶ್ವರಯ್ಯ ಹೆಸರಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮಾಹಿತಿ ಪಡೆದಿದ್ದೇನೆ. ಸ್ಟಿಲ್ ಅಥಾರಿಟಿ ಆಡಳಿತಕ್ಕೆ ಒಳ ಪಟ್ಟ ಕಾರ್ಖಾನೆ ಇದು, ಉಕ್ಕು ತಯಾರಿಕೆಯಲ್ಲಿ 2030ಕ್ಕೆ ನಮ್ಮ ದೇಶದಲ್ಲಿ 300 ಮಿಲಿಯನ್ ಕಬ್ಬಿಣ ತಯಾರಿಸುವ ಗುರಿ ಇದೆ.

ಸಾರ್ವಜನಿಕವಾಗಿ ಕೆಲವು ನಿರ್ಧಾರ ಪ್ರಕಟ ಮಾಡಲು ಸಾಧ್ಯವಿಲ್ಲ. ಮಂದಿನ ದಿನಗಳಲ್ಲಿ ಕಾರ್ಖಾನೆ ವಿಷಯದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ವಿಶ್ವೇಶ್ವರಯ್ಯ ಹೆಸರಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮಾಹಿತಿ ಪಡೆದಿದ್ದೇನೆ. ಸ್ಟಿಲ್ ಅಥಾರಿಟಿ ಆಡಳಿತಕ್ಕೆ ಒಳ ಪಟ್ಟ ಕಾರ್ಖಾನೆ ಇದು, ಉಕ್ಕು ತಯಾರಿಕೆಯಲ್ಲಿ 2030ಕ್ಕೆ ನಮ್ಮ ದೇಶದಲ್ಲಿ 300 ಮಿಲಿಯನ್ ಕಬ್ಬಿಣ ತಯಾರಿಸುವ ಗುರಿ ಇದೆ.

5 / 6
13 ದಿನಂದಿದ 26 ದಿನಕ್ಕೆ ಕೆಲಸ ಕೊಡಬೇಕು ಎನ್ನುವ ಬೇಡಿಕೆ ಕಾರ್ಮಿಕರಿಂದ ಇದೆ. ಪಾರ್ಲಿಮೆಂಟ್ ನಡೆಯುತ್ತಿದೆ ಹಾಗಾಗಿ ಸಾರ್ವಜನಿಕವಾಗಿ ಏನು ಹೇಳಲು ಆಗಲ್ಲ. ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತೇನೆ. ಕಾರ್ಮಿಕ ಕುಟುಂಬಗಳ ಮುಂದಿನ ಪರಿಸ್ಥಿತಿ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು. 

13 ದಿನಂದಿದ 26 ದಿನಕ್ಕೆ ಕೆಲಸ ಕೊಡಬೇಕು ಎನ್ನುವ ಬೇಡಿಕೆ ಕಾರ್ಮಿಕರಿಂದ ಇದೆ. ಪಾರ್ಲಿಮೆಂಟ್ ನಡೆಯುತ್ತಿದೆ ಹಾಗಾಗಿ ಸಾರ್ವಜನಿಕವಾಗಿ ಏನು ಹೇಳಲು ಆಗಲ್ಲ. ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತೇನೆ. ಕಾರ್ಮಿಕ ಕುಟುಂಬಗಳ ಮುಂದಿನ ಪರಿಸ್ಥಿತಿ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು. 

6 / 6

Published On - 7:06 pm, Sun, 30 June 24

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!