ಶತಮಾನದ ಇತಿಹಾಸವುಳ್ಳ ಭದ್ರಾವತಿ ಉಕ್ಕಿನ ಕಾರ್ಖಾನೆ ಉಳಿವಿಗೆ ಎಚ್ಡಿಕೆ ಮಹತ್ವದ ಹೆಜ್ಜೆ
ದಶಕಗಳಿಂದ ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಗ್ರಹಣ ಹಿಡಿದಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಲ್ಲಿ ದೇಶದ ಪ್ರತಿಷ್ಠಿತ ಕಾರ್ಖಾನೆಯ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಸದ್ಯ ಭದ್ರಾವತಿಯ ವಿಐಎಸ್ಎಲ್ಗೆ ಈಗ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುತ್ತಿದ್ದಂತೆ ಹೊಸ ಆಶಾಕಿರಣ ಸಿಕ್ಕಿದಂತಾಗಿದೆ. ಅದರಂತೆ ಅದರಂತೆ ಇಂದು(ಭಾನುವಾರ) ಖುದ್ದು ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್ಗೆ ಭೇಟಿ ನೀಡಿ, ‘ವಿಶ್ವೇಶ್ವರಯ್ಯ ಹೆಸರಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತೇನೆ ಎಂದರು.

1 / 6

2 / 6

3 / 6

4 / 6

5 / 6

6 / 6
Published On - 7:06 pm, Sun, 30 June 24
Follow Us





