AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಮಾನದ ಇತಿಹಾಸವುಳ್ಳ ಭದ್ರಾವತಿ ಉಕ್ಕಿನ ಕಾರ್ಖಾನೆ ಉಳಿವಿಗೆ ಎಚ್​​ಡಿಕೆ ಮಹತ್ವದ ಹೆಜ್ಜೆ

ದಶಕಗಳಿಂದ ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಗ್ರಹಣ ಹಿಡಿದಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಲ್ಲಿ ದೇಶದ ಪ್ರತಿಷ್ಠಿತ ಕಾರ್ಖಾನೆಯ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಸದ್ಯ ಭದ್ರಾವತಿಯ ವಿಐಎಸ್ಎಲ್​ಗೆ ಈಗ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುತ್ತಿದ್ದಂತೆ ಹೊಸ ಆಶಾಕಿರಣ ಸಿಕ್ಕಿದಂತಾಗಿದೆ.​ ಅದರಂತೆ ಅದರಂತೆ ಇಂದು(ಭಾನುವಾರ) ಖುದ್ದು ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್​ಗೆ ಭೇಟಿ ನೀಡಿ, ‘ವಿಶ್ವೇಶ್ವರಯ್ಯ ಹೆಸರಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತೇನೆ ಎಂದರು.

ಕಿರಣ್ ಹನುಮಂತ್​ ಮಾದಾರ್
|

Updated on:Jun 30, 2024 | 7:42 PM

Share
ದಶಕಗಳಿಂದ ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಗ್ರಹಣ ಹಿಡಿದಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಲ್ಲಿ ದೇಶದ ಪ್ರತಿಷ್ಠಿತ ಕಾರ್ಖಾನೆಯ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಸದ್ಯ ಭದ್ರಾವತಿಯ ವಿಐಎಸ್ಎಲ್​ಗೆ ಈಗ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುತ್ತಿದ್ದಂತೆ ಹೊಸ ಆಶಾಕಿರಣ ಸಿಕ್ಕಿದಂತಾಗಿದೆ.​

ದಶಕಗಳಿಂದ ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಗ್ರಹಣ ಹಿಡಿದಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಲ್ಲಿ ದೇಶದ ಪ್ರತಿಷ್ಠಿತ ಕಾರ್ಖಾನೆಯ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಸದ್ಯ ಭದ್ರಾವತಿಯ ವಿಐಎಸ್ಎಲ್​ಗೆ ಈಗ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುತ್ತಿದ್ದಂತೆ ಹೊಸ ಆಶಾಕಿರಣ ಸಿಕ್ಕಿದಂತಾಗಿದೆ.​

1 / 6
ಅದರಂತೆ ಇಂದು(ಭಾನುವಾರ) ಖುದ್ದು ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್​ಗೆ ಭೇಟಿ ನೀಡಿ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಎರಡು ಬಾರೀ ರಾಘವೇಂದ್ರ ಜೊತೆ ಪ್ರಚಾರಕ್ಕೆ ಬಂದಿದ್ದೆ. ವಿಐಎಸ್ಎಲ್ ಕಾರ್ಖಾನೆ ಉಳಿಸುವುದು ಹಲವಾರು ವರ್ಷಗಳ ಬೇಡಿಕೆ ಇದೆ ಎಂದರು.

ಅದರಂತೆ ಇಂದು(ಭಾನುವಾರ) ಖುದ್ದು ಕುಮಾರಸ್ವಾಮಿ ಅವರು ಭದ್ರಾವತಿಯ ವಿಐಎಸ್ಎಲ್​ಗೆ ಭೇಟಿ ನೀಡಿ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಎರಡು ಬಾರೀ ರಾಘವೇಂದ್ರ ಜೊತೆ ಪ್ರಚಾರಕ್ಕೆ ಬಂದಿದ್ದೆ. ವಿಐಎಸ್ಎಲ್ ಕಾರ್ಖಾನೆ ಉಳಿಸುವುದು ಹಲವಾರು ವರ್ಷಗಳ ಬೇಡಿಕೆ ಇದೆ ಎಂದರು.

2 / 6
ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಕಾರ್ಖಾನೆ ಇದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ್ದ ವಿಶ್ವೇಶ್ವರಯ್ಯರವರು, ಹಲವಾರು ರೀತಿಯ ಏಳು-ಬಿಳಿನ ನಡುವೆ ಕಾರ್ಖಾನೆ ಉಸಿರು ಹಿಡಿದುಕೊಂಡಿದೆ. ಸಂಸದ ರಾಘವೇಂದ್ರ ಅವರು ಕಾರ್ಖಾನೆ ಉಳಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದು ಹೇಳಿದರು.

ವಿಶ್ವೇಶ್ವರಯ್ಯ ಅವರು ಸ್ಥಾಪಿಸಿದ ಕಾರ್ಖಾನೆ ಇದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಿದ್ದ ವಿಶ್ವೇಶ್ವರಯ್ಯರವರು, ಹಲವಾರು ರೀತಿಯ ಏಳು-ಬಿಳಿನ ನಡುವೆ ಕಾರ್ಖಾನೆ ಉಸಿರು ಹಿಡಿದುಕೊಂಡಿದೆ. ಸಂಸದ ರಾಘವೇಂದ್ರ ಅವರು ಕಾರ್ಖಾನೆ ಉಳಿಸಲು ಸಾಕಷ್ಟು ಶ್ರಮಿಸಿದ್ದಾರೆ ಎಂದು ಹೇಳಿದರು.

3 / 6
ಅಪ್ಪಾಜಿಗೌಡರು ಸಹ ಕಾರ್ಖಾನೆ ಉಳಿವಿಗೆ ಹೋರಾಟ ಮಾಡಿದ್ದು ಕಣ್ಮುಂದೆ ಇದೆ. ನಾಡಿನ ಜನತೆಯ ಆಶೀರ್ವಾದಿಂದ ದೇವರ ಆಶೀರ್ವಾದದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನಿರ್ವಹಣೆ ಮಾಡುತ್ತಿದ್ದೇನೆ. ವಿಎಸ್ಎಲ್ ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಬಂದಿದ್ದೆ. ಸೆಲ್ ಅಧ್ಯಕ್ಷ ಅಮರೇಂದ್ರ ಪ್ರಕಾಶ್ ಜೊತೆ ಬಂದು ಅಧಿಕಾರಿಗಳು, ಕಾರ್ಮಿಕರಿಂದ ಸಾಕಷ್ಟು ಮಾಹಿತಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಕಾರ್ಖಾನೆ ಹೇಗೆ ಪುನಶ್ಚೇತನಗೊಳಿಸುವ ಕುರಿತು ಮಾಹಿತಿ ಪಡೆದಿದ್ದೇನೆ.

ಅಪ್ಪಾಜಿಗೌಡರು ಸಹ ಕಾರ್ಖಾನೆ ಉಳಿವಿಗೆ ಹೋರಾಟ ಮಾಡಿದ್ದು ಕಣ್ಮುಂದೆ ಇದೆ. ನಾಡಿನ ಜನತೆಯ ಆಶೀರ್ವಾದಿಂದ ದೇವರ ಆಶೀರ್ವಾದದಿಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನಿರ್ವಹಣೆ ಮಾಡುತ್ತಿದ್ದೇನೆ. ವಿಎಸ್ಎಲ್ ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಬಂದಿದ್ದೆ. ಸೆಲ್ ಅಧ್ಯಕ್ಷ ಅಮರೇಂದ್ರ ಪ್ರಕಾಶ್ ಜೊತೆ ಬಂದು ಅಧಿಕಾರಿಗಳು, ಕಾರ್ಮಿಕರಿಂದ ಸಾಕಷ್ಟು ಮಾಹಿತಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಕಾರ್ಖಾನೆ ಹೇಗೆ ಪುನಶ್ಚೇತನಗೊಳಿಸುವ ಕುರಿತು ಮಾಹಿತಿ ಪಡೆದಿದ್ದೇನೆ.

4 / 6
ಸಾರ್ವಜನಿಕವಾಗಿ ಕೆಲವು ನಿರ್ಧಾರ ಪ್ರಕಟ ಮಾಡಲು ಸಾಧ್ಯವಿಲ್ಲ. ಮಂದಿನ ದಿನಗಳಲ್ಲಿ ಕಾರ್ಖಾನೆ ವಿಷಯದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ವಿಶ್ವೇಶ್ವರಯ್ಯ ಹೆಸರಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮಾಹಿತಿ ಪಡೆದಿದ್ದೇನೆ. ಸ್ಟಿಲ್ ಅಥಾರಿಟಿ ಆಡಳಿತಕ್ಕೆ ಒಳ ಪಟ್ಟ ಕಾರ್ಖಾನೆ ಇದು, ಉಕ್ಕು ತಯಾರಿಕೆಯಲ್ಲಿ 2030ಕ್ಕೆ ನಮ್ಮ ದೇಶದಲ್ಲಿ 300 ಮಿಲಿಯನ್ ಕಬ್ಬಿಣ ತಯಾರಿಸುವ ಗುರಿ ಇದೆ.

ಸಾರ್ವಜನಿಕವಾಗಿ ಕೆಲವು ನಿರ್ಧಾರ ಪ್ರಕಟ ಮಾಡಲು ಸಾಧ್ಯವಿಲ್ಲ. ಮಂದಿನ ದಿನಗಳಲ್ಲಿ ಕಾರ್ಖಾನೆ ವಿಷಯದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ವಿಶ್ವೇಶ್ವರಯ್ಯ ಹೆಸರಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮಾಹಿತಿ ಪಡೆದಿದ್ದೇನೆ. ಸ್ಟಿಲ್ ಅಥಾರಿಟಿ ಆಡಳಿತಕ್ಕೆ ಒಳ ಪಟ್ಟ ಕಾರ್ಖಾನೆ ಇದು, ಉಕ್ಕು ತಯಾರಿಕೆಯಲ್ಲಿ 2030ಕ್ಕೆ ನಮ್ಮ ದೇಶದಲ್ಲಿ 300 ಮಿಲಿಯನ್ ಕಬ್ಬಿಣ ತಯಾರಿಸುವ ಗುರಿ ಇದೆ.

5 / 6
13 ದಿನಂದಿದ 26 ದಿನಕ್ಕೆ ಕೆಲಸ ಕೊಡಬೇಕು ಎನ್ನುವ ಬೇಡಿಕೆ ಕಾರ್ಮಿಕರಿಂದ ಇದೆ. ಪಾರ್ಲಿಮೆಂಟ್ ನಡೆಯುತ್ತಿದೆ ಹಾಗಾಗಿ ಸಾರ್ವಜನಿಕವಾಗಿ ಏನು ಹೇಳಲು ಆಗಲ್ಲ. ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತೇನೆ. ಕಾರ್ಮಿಕ ಕುಟುಂಬಗಳ ಮುಂದಿನ ಪರಿಸ್ಥಿತಿ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು. 

13 ದಿನಂದಿದ 26 ದಿನಕ್ಕೆ ಕೆಲಸ ಕೊಡಬೇಕು ಎನ್ನುವ ಬೇಡಿಕೆ ಕಾರ್ಮಿಕರಿಂದ ಇದೆ. ಪಾರ್ಲಿಮೆಂಟ್ ನಡೆಯುತ್ತಿದೆ ಹಾಗಾಗಿ ಸಾರ್ವಜನಿಕವಾಗಿ ಏನು ಹೇಳಲು ಆಗಲ್ಲ. ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಚಿಂತನೆ ಮಾಡುತ್ತೇನೆ. ಕಾರ್ಮಿಕ ಕುಟುಂಬಗಳ ಮುಂದಿನ ಪರಿಸ್ಥಿತಿ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು. 

6 / 6

Published On - 7:06 pm, Sun, 30 June 24

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?