AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರಿಗೆ ಮೊಮ್ಮಗನ ಮುಡಿ ನೀಡಿ ಪೂಜೆ ಸಲ್ಲಿಸಿದ ಹೆಚ್​ಡಿ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಪುತ್ರ ಆವ್ಯನ್ ದೇವ್ಗೆ ಇಂದು ಮುಡಿ ಶಾಸ್ತ್ರ ಮಾಡಲಾಗಿದೆ. ದೇವರಿಗೆ ಮುಡಿ ನೀಡಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಮಾಡಿಸಿದ್ದಾರೆ. 2021ರ ಸೆಪ್ಟೆಂಬರ್ನಲ್ಲಿ ರೇವತಿ ಆವ್ಯನ್ ದೇವ್ಗೆ ಜನ್ಮ ನೀಡಿದ್ದರು.

TV9 Web
| Edited By: |

Updated on:Aug 21, 2022 | 2:57 PM

Share
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಪುತ್ರ ಆವ್ಯನ್ ದೇವ್ಗೆ ಇಂದು ಮುಡಿ ಶಾಸ್ತ್ರ ಮಾಡಲಾಗಿದೆ. ದೇವರಿಗೆ ಮುಡಿ ನೀಡಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಮಾಡಿಸಿದ್ದಾರೆ. 2021ರ ಸೆಪ್ಟೆಂಬರ್ನಲ್ಲಿ ರೇವತಿ ಆವ್ಯನ್ ದೇವ್ಗೆ ಜನ್ಮ ನೀಡಿದ್ದರು.

HD Kumaraswamy offered his grandson mudi to perform puja in hassan temple

1 / 6
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಯಲಿಯೂರು ಲಕ್ಷ್ಮಿ ದೇವಾಲಯದಲ್ಲಿ ಹೆಚ್ಡಿ ಕುಮಾರಸ್ವಾಮಿ ಮೊಮ್ಮಗನ ಮುಡಿ ನೀಡಿ ಪೂಜೆ ಸಲ್ಲಿಸಿದ್ದಾರೆ.

HD Kumaraswamy offered his grandson mudi to perform puja in hassan temple

2 / 6
ಲಕ್ಷ್ಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೊಳೆನರಸೀಪುರ ತಾಲ್ಲೂಕಿನ ಹರದಹಳ್ಳಿಯ ದೇವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಲಕ್ಷ್ಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೊಳೆನರಸೀಪುರ ತಾಲ್ಲೂಕಿನ ಹರದಹಳ್ಳಿಯ ದೇವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

3 / 6
ಸ್ವ ಗ್ರಾಮ ಹರದನಹಳ್ಳಿಯಲ್ಲಿರೋ ಮನೆ ದೇವರು ದೇವೇಶ್ವರನಿಗೆ ಹೆಚ್ಡಿ ಕುಮಾರಸ್ವಾಮಿ ಕುಟುಂಬ ವಿಶೇಷ ಪೂಜೆ ಸಲ್ಲಿಸಿದೆ.

ಸ್ವ ಗ್ರಾಮ ಹರದನಹಳ್ಳಿಯಲ್ಲಿರೋ ಮನೆ ದೇವರು ದೇವೇಶ್ವರನಿಗೆ ಹೆಚ್ಡಿ ಕುಮಾರಸ್ವಾಮಿ ಕುಟುಂಬ ವಿಶೇಷ ಪೂಜೆ ಸಲ್ಲಿಸಿದೆ.

4 / 6
ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗು ಮೊಮ್ಮಗನ ಜೊತೆ ಆಗಮಿಸಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಿದ್ರು.

ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗು ಮೊಮ್ಮಗನ ಜೊತೆ ಆಗಮಿಸಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಿದ್ರು.

5 / 6
ಮೊಮ್ಮಗನ ಮೊದಲ ಮುಡಿ ಶಾಸ್ತ್ರದ ಹಿನ್ನೆಲೆಯಲ್ಲಿ ಮನೆ ದೇವರಿಗೆ ಹೆಚ್ಡಿಕೆ ಕುಟುಂಬ ಪೂಜೆ ಸಲ್ಲಿಸಿದೆ.

ಮೊಮ್ಮಗನ ಮೊದಲ ಮುಡಿ ಶಾಸ್ತ್ರದ ಹಿನ್ನೆಲೆಯಲ್ಲಿ ಮನೆ ದೇವರಿಗೆ ಹೆಚ್ಡಿಕೆ ಕುಟುಂಬ ಪೂಜೆ ಸಲ್ಲಿಸಿದೆ.

6 / 6

Published On - 2:55 pm, Sun, 21 August 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ