AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೇವರಿಗೆ ಮೊಮ್ಮಗನ ಮುಡಿ ನೀಡಿ ಪೂಜೆ ಸಲ್ಲಿಸಿದ ಹೆಚ್​ಡಿ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಪುತ್ರ ಆವ್ಯನ್ ದೇವ್ಗೆ ಇಂದು ಮುಡಿ ಶಾಸ್ತ್ರ ಮಾಡಲಾಗಿದೆ. ದೇವರಿಗೆ ಮುಡಿ ನೀಡಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಮಾಡಿಸಿದ್ದಾರೆ. 2021ರ ಸೆಪ್ಟೆಂಬರ್ನಲ್ಲಿ ರೇವತಿ ಆವ್ಯನ್ ದೇವ್ಗೆ ಜನ್ಮ ನೀಡಿದ್ದರು.

TV9 Web
| Updated By: ಆಯೇಷಾ ಬಾನು

Updated on:Aug 21, 2022 | 2:57 PM

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಪುತ್ರ ಆವ್ಯನ್ ದೇವ್ಗೆ ಇಂದು ಮುಡಿ ಶಾಸ್ತ್ರ ಮಾಡಲಾಗಿದೆ. ದೇವರಿಗೆ ಮುಡಿ ನೀಡಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಮಾಡಿಸಿದ್ದಾರೆ. 2021ರ ಸೆಪ್ಟೆಂಬರ್ನಲ್ಲಿ ರೇವತಿ ಆವ್ಯನ್ ದೇವ್ಗೆ ಜನ್ಮ ನೀಡಿದ್ದರು.

HD Kumaraswamy offered his grandson mudi to perform puja in hassan temple

1 / 6
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಯಲಿಯೂರು ಲಕ್ಷ್ಮಿ ದೇವಾಲಯದಲ್ಲಿ ಹೆಚ್ಡಿ ಕುಮಾರಸ್ವಾಮಿ ಮೊಮ್ಮಗನ ಮುಡಿ ನೀಡಿ ಪೂಜೆ ಸಲ್ಲಿಸಿದ್ದಾರೆ.

HD Kumaraswamy offered his grandson mudi to perform puja in hassan temple

2 / 6
ಲಕ್ಷ್ಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೊಳೆನರಸೀಪುರ ತಾಲ್ಲೂಕಿನ ಹರದಹಳ್ಳಿಯ ದೇವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಲಕ್ಷ್ಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೊಳೆನರಸೀಪುರ ತಾಲ್ಲೂಕಿನ ಹರದಹಳ್ಳಿಯ ದೇವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

3 / 6
ಸ್ವ ಗ್ರಾಮ ಹರದನಹಳ್ಳಿಯಲ್ಲಿರೋ ಮನೆ ದೇವರು ದೇವೇಶ್ವರನಿಗೆ ಹೆಚ್ಡಿ ಕುಮಾರಸ್ವಾಮಿ ಕುಟುಂಬ ವಿಶೇಷ ಪೂಜೆ ಸಲ್ಲಿಸಿದೆ.

ಸ್ವ ಗ್ರಾಮ ಹರದನಹಳ್ಳಿಯಲ್ಲಿರೋ ಮನೆ ದೇವರು ದೇವೇಶ್ವರನಿಗೆ ಹೆಚ್ಡಿ ಕುಮಾರಸ್ವಾಮಿ ಕುಟುಂಬ ವಿಶೇಷ ಪೂಜೆ ಸಲ್ಲಿಸಿದೆ.

4 / 6
ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗು ಮೊಮ್ಮಗನ ಜೊತೆ ಆಗಮಿಸಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಿದ್ರು.

ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗು ಮೊಮ್ಮಗನ ಜೊತೆ ಆಗಮಿಸಿ ಹೆಚ್ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಿದ್ರು.

5 / 6
ಮೊಮ್ಮಗನ ಮೊದಲ ಮುಡಿ ಶಾಸ್ತ್ರದ ಹಿನ್ನೆಲೆಯಲ್ಲಿ ಮನೆ ದೇವರಿಗೆ ಹೆಚ್ಡಿಕೆ ಕುಟುಂಬ ಪೂಜೆ ಸಲ್ಲಿಸಿದೆ.

ಮೊಮ್ಮಗನ ಮೊದಲ ಮುಡಿ ಶಾಸ್ತ್ರದ ಹಿನ್ನೆಲೆಯಲ್ಲಿ ಮನೆ ದೇವರಿಗೆ ಹೆಚ್ಡಿಕೆ ಕುಟುಂಬ ಪೂಜೆ ಸಲ್ಲಿಸಿದೆ.

6 / 6

Published On - 2:55 pm, Sun, 21 August 22

Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ