AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರು ನನ್ನ ಪಕ್ಕ ಕುಳಿತುಕೊಳ್ಳುತ್ತಿರಲಿಲ್ಲ’: ಧೋನಿ ಬಗ್ಗೆ ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ಸಚಿನ್ ತೆಂಡೂಲ್ಕರ್

ಐಪಿಎಲ್ 2024 ರ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಧೋನಿ ಮತ್ತು ಕೊಹ್ಲಿ ತಂಡ ಮುಖಾಮುಖಿಯಾಗಿದೆ. ಆದರೆ ಪಂದ್ಯಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಐಪಿಎಲ್​ ಪಂದ್ಯ ಆಯೋಜಕರೊಂದಿಗೆ ಮಾತನಾಡಿದ್ದು, ಎಂಎಸ್ ಧೋನಿ ಬಗ್ಗೆ ಕೆಲ ಕುತೂಹಲಕಾರಿ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Mar 22, 2024 | 11:09 PM

ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನ ಜಿಯೋ ಸಿನಿಮಾ ಆಯೋಜಕರೊಂದಿಗೆ ಮಾತನಾಡಿದ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್​ ಎಂಎಸ್ ಧೋನಿ ಅವರೊಂದಿಗಿನ ಆರಂಭಿಕ ದಿನಗಳನ್ನು ಹಂಚಿಕೊಂಡಿದ್ದಾರೆ.

ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನ ಜಿಯೋ ಸಿನಿಮಾ ಆಯೋಜಕರೊಂದಿಗೆ ಮಾತನಾಡಿದ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್​ ಎಂಎಸ್ ಧೋನಿ ಅವರೊಂದಿಗಿನ ಆರಂಭಿಕ ದಿನಗಳನ್ನು ಹಂಚಿಕೊಂಡಿದ್ದಾರೆ.

1 / 5
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಅತ್ಯಂತ ನಾಚಿಕೆ ಸ್ವಭಾವದವರಾಗಿದ್ದರು. ಹೀಗಾಗಿ ಅವರು ಆರಂಭಿಕ ದಿನಗಳಲ್ಲಿ ನನ್ನೊಂದಿಗೆ ಹೆಚ್ಚಾಗಿ ಮಾತನಾಡುತ್ತಿರಲ್ಲಿ ಎಂಬ ಕುತೂಹಕಾರಿ ವಿಚಾರಗಳನ್ನು ಸಚಿನ್ ತೆಂಡೂಲ್ಕರ್ ಬಿಚ್ಚಿಟ್ಟಿದ್ದಾರೆ.

ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಅತ್ಯಂತ ನಾಚಿಕೆ ಸ್ವಭಾವದವರಾಗಿದ್ದರು. ಹೀಗಾಗಿ ಅವರು ಆರಂಭಿಕ ದಿನಗಳಲ್ಲಿ ನನ್ನೊಂದಿಗೆ ಹೆಚ್ಚಾಗಿ ಮಾತನಾಡುತ್ತಿರಲ್ಲಿ ಎಂಬ ಕುತೂಹಕಾರಿ ವಿಚಾರಗಳನ್ನು ಸಚಿನ್ ತೆಂಡೂಲ್ಕರ್ ಬಿಚ್ಚಿಟ್ಟಿದ್ದಾರೆ.

2 / 5
ಧೋನಿ ಅವರು ಇತರೆ ಕ್ರಿಕೆಟಿಗರಿಗೆ ತಮ್ಮ ಬೋರ್ಡಿಂಗ್ ಪಾಸ್ ಅನ್ನು ನೀಡುತ್ತಿದ್ದರು. ಹಾಗಾಗಿ ಅವರು ನನ್ನ ಪಕ್ಕದಲ್ಲಿ ಕುಳಿತುಕೊಂಡಿಲ್ಲ ಎಂದು ಹೇಳಿದ್ದಾರೆ.

ಧೋನಿ ಅವರು ಇತರೆ ಕ್ರಿಕೆಟಿಗರಿಗೆ ತಮ್ಮ ಬೋರ್ಡಿಂಗ್ ಪಾಸ್ ಅನ್ನು ನೀಡುತ್ತಿದ್ದರು. ಹಾಗಾಗಿ ಅವರು ನನ್ನ ಪಕ್ಕದಲ್ಲಿ ಕುಳಿತುಕೊಂಡಿಲ್ಲ ಎಂದು ಹೇಳಿದ್ದಾರೆ.

3 / 5
ಈ ವಿಚಾರ ಸಚಿನ್ ತೆಂಡೂಲ್ಕರ್​​ ಅವರಿಗೆ ಕೆಲ ವರ್ಷಗಳ ಬಳಿಕ ಗೊತ್ತಾಗಿದೆ. ಅನೇಕ ಆಟಗಾರರು ನನಗೆ 'ಅವರು (ಧೋನಿ) ನಿಮ್ಮ ಪಕ್ಕದಲ್ಲಿ ಆಸನವನ್ನು ಪಡೆಯುತ್ತಾರೆ, ಆದರೆ ಅವರು ಸದ್ದಿಲ್ಲದೆ ಇತರೆ ಆಟಗಾರರಿಗೆ ಬೋರ್ಡಿಂಗ್ ಪಾಸ್ ನೀಡುವುದರೊಂದಿಗೆ ತಮ್ಮ ಜಾಗವನ್ನು ಬದಲಾಯಿತ್ತಾರೆ ಎಂದು ಹೇಳಿದ್ದಾರೆ.

ಈ ವಿಚಾರ ಸಚಿನ್ ತೆಂಡೂಲ್ಕರ್​​ ಅವರಿಗೆ ಕೆಲ ವರ್ಷಗಳ ಬಳಿಕ ಗೊತ್ತಾಗಿದೆ. ಅನೇಕ ಆಟಗಾರರು ನನಗೆ 'ಅವರು (ಧೋನಿ) ನಿಮ್ಮ ಪಕ್ಕದಲ್ಲಿ ಆಸನವನ್ನು ಪಡೆಯುತ್ತಾರೆ, ಆದರೆ ಅವರು ಸದ್ದಿಲ್ಲದೆ ಇತರೆ ಆಟಗಾರರಿಗೆ ಬೋರ್ಡಿಂಗ್ ಪಾಸ್ ನೀಡುವುದರೊಂದಿಗೆ ತಮ್ಮ ಜಾಗವನ್ನು ಬದಲಾಯಿತ್ತಾರೆ ಎಂದು ಹೇಳಿದ್ದಾರೆ.

4 / 5
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕತ್ವದಿಂದ ಕೆಳಗಿಳಿಯುವ ಎಂಎಸ್ ಧೋನಿ ನಿರ್ಧಾರದ ಬಗ್ಗೆ ಭಾರತದ ದಂತಕಥೆ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಸಹ ಮಾತನಾಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕತ್ವದಿಂದ ಕೆಳಗಿಳಿಯುವ ಎಂಎಸ್ ಧೋನಿ ನಿರ್ಧಾರದ ಬಗ್ಗೆ ಭಾರತದ ದಂತಕಥೆ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಸಹ ಮಾತನಾಡಿದ್ದಾರೆ.

5 / 5

Published On - 11:07 pm, Fri, 22 March 24

Follow us
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ