AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Payal Rajput: ‘ಹೆಡ್​ ಬುಷ್’ ನಾಯಕಿಗೆ ಸಿಗುತ್ತಾ ಯಶಸ್ಸು? ದೊಡ್ಡ ನಿರೀಕ್ಷೆಯಲ್ಲಿದ್ದಾರೆ ಪಾಯಲ್ ರಜಪೂತ್

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 16, 2023 | 6:30 AM

Share
ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

1 / 5
2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2 / 5
‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

3 / 5
ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು