AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Payal Rajput: ‘ಹೆಡ್​ ಬುಷ್’ ನಾಯಕಿಗೆ ಸಿಗುತ್ತಾ ಯಶಸ್ಸು? ದೊಡ್ಡ ನಿರೀಕ್ಷೆಯಲ್ಲಿದ್ದಾರೆ ಪಾಯಲ್ ರಜಪೂತ್

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 16, 2023 | 6:30 AM

Share
ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

1 / 5
2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2 / 5
‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

3 / 5
ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

5 / 5
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ