AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Payal Rajput: ‘ಹೆಡ್​ ಬುಷ್’ ನಾಯಕಿಗೆ ಸಿಗುತ್ತಾ ಯಶಸ್ಸು? ದೊಡ್ಡ ನಿರೀಕ್ಷೆಯಲ್ಲಿದ್ದಾರೆ ಪಾಯಲ್ ರಜಪೂತ್

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 16, 2023 | 6:30 AM

Share
ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

1 / 5
2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2 / 5
‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

3 / 5
ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್