Sign In

By signing in or creating an account, you agree with Associated Broadcasting Company's Terms & Conditions and Privacy Policy.

Payal Rajput: ‘ಹೆಡ್​ ಬುಷ್’ ನಾಯಕಿಗೆ ಸಿಗುತ್ತಾ ಯಶಸ್ಸು? ದೊಡ್ಡ ನಿರೀಕ್ಷೆಯಲ್ಲಿದ್ದಾರೆ ಪಾಯಲ್ ರಜಪೂತ್

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 16, 2023 | 6:30 AM

ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

1 / 5
2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2 / 5
‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

3 / 5
ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

5 / 5
Follow us
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ