AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Payal Rajput: ‘ಹೆಡ್​ ಬುಷ್’ ನಾಯಕಿಗೆ ಸಿಗುತ್ತಾ ಯಶಸ್ಸು? ದೊಡ್ಡ ನಿರೀಕ್ಷೆಯಲ್ಲಿದ್ದಾರೆ ಪಾಯಲ್ ರಜಪೂತ್

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 16, 2023 | 6:30 AM

Share
ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ನಟಿಸಿ ಪಾಯಲ್ ರಜಪೂತ್ ಅವರು ಗಮನ ಸೆಳೆದಿದ್ದರು. ಈ ಚಿತ್ರದ ಮೂಲಕ ಅವರು ಕನ್ನಡಕ್ಕೆ ಪರಿಚಯಗೊಂಡರು. ಅವರು ಒಂದು ದೊಡ್ಡ ಯಶಸ್ಸಿಗಾಗಿ ಕಾದು ಕುಳಿತಿದ್ದಾರೆ.

1 / 5
2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2018ರಲ್ಲಿ ರಿಲೀಸ್ ಆದ ‘ಆರ್​ಎಕ್ಸ್​ 100’ ಸಿನಿಮಾ ಮೂಲಕ ಪಾಯಲ್ ಸಾಕಷ್ಟು ಜನಪ್ರಿಯತೆ ಪಡೆದರು. ಕಾರ್ತಿಕೇಯಗೆ ಜೊತೆಯಾಗಿ ಅವರು ನಟಿಸಿದ್ದರು.

2 / 5
‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

‘ಹೆಡ್​ ಬುಷ್’ ಸಿನಿಮಾ ಮೆಚ್ಚುಗೆ ಪಡೆಯಿತು. ವಿಮರ್ಶೆಯಲ್ಲಿ ಈ ಸಿನಿಮಾ ಗೆದ್ದಿದೆ. ಅವರ ಪಾತ್ರಕ್ಕೂ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಸದ್ಯ ಮೂರ್ನಾಲ್ಕು ಸಿನಿಮಾ ಕೆಲಸಗಳಲ್ಲಿ ಪಾಯಲ್ ಬ್ಯುಸಿ ಇದ್ದಾರೆ. ಪಾಯಲ್​ಗೆ ದೊಡ್ಡ ಯಶಸ್ಸಿನ ಅವಶ್ಯಕತೆ ಇದೆ.

3 / 5
ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಸದ್ಯ ಪಾಯಲ್ ಅವರು ‘ಮಂಗಳವಾರಂ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು 99 ದಿನಗಳ ಕಾಲ್​ಶೀಟ್ ನೀಡಿದ್ದಾರೆ. ‘ಆರ್​ಎಕ್ಸ್​ 100’ ನಿರ್ದೇಶಕ ಅಜಯ್ ಭೂಪತಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

4 / 5
ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

ಈ ಚಿತ್ರದ ಮೂಲಕ ಪಾಯಲ್ ಗೆಲ್ಲುವ ಭರವಸೆಯಲ್ಲಿದ್ದಾರೆ. ಈ ಚಿತ್ರ ಗೆದ್ದರೆ ಅವರ ವೃತ್ತಿ ಜೀವನಕ್ಕೆ ಮೈಲೇಜ್ ಸಿಗಲಿದೆ. ಇಲ್ಲವಾದರೆ ಹೊಸ ಆಫರ್ ಸಿಗೋದು ಕಷ್ಟ ಆಗಲಿದೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು