AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಕಾಯಿಯಲ್ಲಿದೆ ನಿಮಗೆ ತಿಳಿಯದ ಪ್ರಯೋಜನಗಳು

ತೆಂಗಿನ ಕಾಯಿ ಅಡುಗೆ ಮನೆಯಲ್ಲಿ ಅಗ್ರಸ್ಥಾನ ಪಡೆದಿದೆ ಅಂದರೆ ತಪ್ಪಾಗಲ್ಲ. ತೆಂಗಿನ ಕಾಯಿಯನ್ನು ಹೊರತುಪಡಿಸಿ ಯಾವುದೇ ಸಾಂಬಾರು ಅಥವಾ ಪಲ್ಯಗಳನ್ನು ಮಾಡಿದರೆ ರುಚಿಯಾಗಲ್ಲ. ಅಡುಗೆಗೆ ಹೆಚ್ಚು ರುಚಿ ಕೊಡುವ ತೆಂಗಿನ ಕಾಯಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

TV9 Web
| Edited By: |

Updated on: Sep 04, 2021 | 12:05 PM

Share
 ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

1 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

2 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

3 / 7
ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

4 / 7
ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ  ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

5 / 7
 ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

6 / 7
ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

7 / 7
Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್