AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಕಾಯಿಯಲ್ಲಿದೆ ನಿಮಗೆ ತಿಳಿಯದ ಪ್ರಯೋಜನಗಳು

ತೆಂಗಿನ ಕಾಯಿ ಅಡುಗೆ ಮನೆಯಲ್ಲಿ ಅಗ್ರಸ್ಥಾನ ಪಡೆದಿದೆ ಅಂದರೆ ತಪ್ಪಾಗಲ್ಲ. ತೆಂಗಿನ ಕಾಯಿಯನ್ನು ಹೊರತುಪಡಿಸಿ ಯಾವುದೇ ಸಾಂಬಾರು ಅಥವಾ ಪಲ್ಯಗಳನ್ನು ಮಾಡಿದರೆ ರುಚಿಯಾಗಲ್ಲ. ಅಡುಗೆಗೆ ಹೆಚ್ಚು ರುಚಿ ಕೊಡುವ ತೆಂಗಿನ ಕಾಯಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

TV9 Web
| Updated By: sandhya thejappa

Updated on: Sep 04, 2021 | 12:05 PM

 ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

1 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

2 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

3 / 7
ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

4 / 7
ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ  ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

5 / 7
 ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

6 / 7
ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

7 / 7
Follow us
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ