AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಕಾಯಿಯಲ್ಲಿದೆ ನಿಮಗೆ ತಿಳಿಯದ ಪ್ರಯೋಜನಗಳು

ತೆಂಗಿನ ಕಾಯಿ ಅಡುಗೆ ಮನೆಯಲ್ಲಿ ಅಗ್ರಸ್ಥಾನ ಪಡೆದಿದೆ ಅಂದರೆ ತಪ್ಪಾಗಲ್ಲ. ತೆಂಗಿನ ಕಾಯಿಯನ್ನು ಹೊರತುಪಡಿಸಿ ಯಾವುದೇ ಸಾಂಬಾರು ಅಥವಾ ಪಲ್ಯಗಳನ್ನು ಮಾಡಿದರೆ ರುಚಿಯಾಗಲ್ಲ. ಅಡುಗೆಗೆ ಹೆಚ್ಚು ರುಚಿ ಕೊಡುವ ತೆಂಗಿನ ಕಾಯಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

TV9 Web
| Edited By: |

Updated on: Sep 04, 2021 | 12:05 PM

Share
 ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

1 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

2 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

3 / 7
ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

4 / 7
ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ  ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

5 / 7
 ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

6 / 7
ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ