AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಕಾಯಿಯಲ್ಲಿದೆ ನಿಮಗೆ ತಿಳಿಯದ ಪ್ರಯೋಜನಗಳು

ತೆಂಗಿನ ಕಾಯಿ ಅಡುಗೆ ಮನೆಯಲ್ಲಿ ಅಗ್ರಸ್ಥಾನ ಪಡೆದಿದೆ ಅಂದರೆ ತಪ್ಪಾಗಲ್ಲ. ತೆಂಗಿನ ಕಾಯಿಯನ್ನು ಹೊರತುಪಡಿಸಿ ಯಾವುದೇ ಸಾಂಬಾರು ಅಥವಾ ಪಲ್ಯಗಳನ್ನು ಮಾಡಿದರೆ ರುಚಿಯಾಗಲ್ಲ. ಅಡುಗೆಗೆ ಹೆಚ್ಚು ರುಚಿ ಕೊಡುವ ತೆಂಗಿನ ಕಾಯಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

TV9 Web
| Edited By: |

Updated on: Sep 04, 2021 | 12:05 PM

Share
 ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

1 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

2 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

3 / 7
ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

4 / 7
ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ  ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

5 / 7
 ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

6 / 7
ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

7 / 7
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ