AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಕಾಯಿಯಲ್ಲಿದೆ ನಿಮಗೆ ತಿಳಿಯದ ಪ್ರಯೋಜನಗಳು

ತೆಂಗಿನ ಕಾಯಿ ಅಡುಗೆ ಮನೆಯಲ್ಲಿ ಅಗ್ರಸ್ಥಾನ ಪಡೆದಿದೆ ಅಂದರೆ ತಪ್ಪಾಗಲ್ಲ. ತೆಂಗಿನ ಕಾಯಿಯನ್ನು ಹೊರತುಪಡಿಸಿ ಯಾವುದೇ ಸಾಂಬಾರು ಅಥವಾ ಪಲ್ಯಗಳನ್ನು ಮಾಡಿದರೆ ರುಚಿಯಾಗಲ್ಲ. ಅಡುಗೆಗೆ ಹೆಚ್ಚು ರುಚಿ ಕೊಡುವ ತೆಂಗಿನ ಕಾಯಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

TV9 Web
| Edited By: sandhya thejappa|

Updated on: Sep 04, 2021 | 12:05 PM

Share
 ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

1 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

2 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

3 / 7
ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

4 / 7
ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ  ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

5 / 7
 ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

6 / 7
ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

7 / 7
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ