AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಕಾಯಿಯಲ್ಲಿದೆ ನಿಮಗೆ ತಿಳಿಯದ ಪ್ರಯೋಜನಗಳು

ತೆಂಗಿನ ಕಾಯಿ ಅಡುಗೆ ಮನೆಯಲ್ಲಿ ಅಗ್ರಸ್ಥಾನ ಪಡೆದಿದೆ ಅಂದರೆ ತಪ್ಪಾಗಲ್ಲ. ತೆಂಗಿನ ಕಾಯಿಯನ್ನು ಹೊರತುಪಡಿಸಿ ಯಾವುದೇ ಸಾಂಬಾರು ಅಥವಾ ಪಲ್ಯಗಳನ್ನು ಮಾಡಿದರೆ ರುಚಿಯಾಗಲ್ಲ. ಅಡುಗೆಗೆ ಹೆಚ್ಚು ರುಚಿ ಕೊಡುವ ತೆಂಗಿನ ಕಾಯಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

TV9 Web
| Edited By: |

Updated on: Sep 04, 2021 | 12:05 PM

Share
 ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

1 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

2 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

3 / 7
ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

4 / 7
ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ  ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

5 / 7
 ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

6 / 7
ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

7 / 7
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?