Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನ ಕಾಯಿಯಲ್ಲಿದೆ ನಿಮಗೆ ತಿಳಿಯದ ಪ್ರಯೋಜನಗಳು

ತೆಂಗಿನ ಕಾಯಿ ಅಡುಗೆ ಮನೆಯಲ್ಲಿ ಅಗ್ರಸ್ಥಾನ ಪಡೆದಿದೆ ಅಂದರೆ ತಪ್ಪಾಗಲ್ಲ. ತೆಂಗಿನ ಕಾಯಿಯನ್ನು ಹೊರತುಪಡಿಸಿ ಯಾವುದೇ ಸಾಂಬಾರು ಅಥವಾ ಪಲ್ಯಗಳನ್ನು ಮಾಡಿದರೆ ರುಚಿಯಾಗಲ್ಲ. ಅಡುಗೆಗೆ ಹೆಚ್ಚು ರುಚಿ ಕೊಡುವ ತೆಂಗಿನ ಕಾಯಿ ಆರೋಗ್ಯಕ್ಕೂ ತುಂಬಾ ಒಳ್ಳೆಯದು.

TV9 Web
| Updated By: sandhya thejappa

Updated on: Sep 04, 2021 | 12:05 PM

 ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

ತೆಂಗಿನ ಕಾಯಿಯಲ್ಲಿ ವಿಟಮಿನ್ ಇ ಮತ್ತು ವಿಟಮಿನ್ ಬಿ ಹೆಚ್ಚಾಗಿದೆ. ತೆಂಗಿನ ತುರಿಯನ್ನು ಗರ್ಭಿಣಿಯರು ಸೇವಿಸುತ್ತಿದ್ದರೆ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ.

1 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

2 / 7
ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

ಎಳನೀರು ತಾಯಿ ಎದೆಯ ಹಾಲಿನಷ್ಟೇ ಶುದ್ಧ ಅಂತ ಹೇಳಲಾಗುತ್ತದೆ. ಇನ್ನು ಕುಡಿಯುತ್ತಿದ್ದರೆ ಹೊಟ್ಟೆ ಹುಣ್ಣು, ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಹೆಚ್ಚಿಸುವುದು.

3 / 7
ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

ತೆಂಗಿನ ಎಣ್ಣೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಮುಖದ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ.

4 / 7
ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ  ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

ತೆಂಗಿನ ಹಾಲನ್ನು ಮೇಕಪ್ ರಿಮೂವರ್ ಆಗಿ ಬಳಸಬಹುದು. ಇದು ಎಲ್ಲಾ ರೀತಿಯ ಚರ್ಮಕ್ಕೆ ಪ್ರಯೋಜನಕಾರಿ. ಹಾಲಿನಲ್ಲಿರುವ ಕೊಬ್ಬಿನಾಮ್ಲಗಳು ಮೇಕಪ್ ತೆಗೆಯಲು ಸಹಾಯ ಮಾಡುತ್ತದೆ. ಇದು ಚರ್ಮವನ್ನು ಪೋಷಿಸುತ್ತದೆ. ಹೀಗಾಗಿ ಮೇಕ್ಅಪ್ ತೆಗೆಯಲು ತೆಂಗಿನ ಹಾಲನ್ನು ಬಳಸಬಹುದು.

5 / 7
 ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

ತೆಂಗಿನ ಹಾಲಿನಲ್ಲಿ ಪೊಟ್ಯಾಶಿಯಂ ಅಂಶ ಅಧಿಕವಿರುತ್ತದೆ. ಹೀಗಾಗಿ ತೆಂಗಿನ ಹಾಲನ್ನು ಸೇವಿಸಿದರೆ ದೇಹದ ಮೂಳೆ ಬಲವಾಗುವುದು.

6 / 7
ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

ತೂಕ ಇಳಿಸುವವರಿಗೆ ಎಳನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ತೆಂಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆ ತುಂಬುತ್ತದೆ. ಹೀಗಾಗಿ ಬೇಗ ಹಸಿವಾಗಲ್ಲ. ಪದೇ ಪದೇ ಆಹಾರ ಸೇವಿಸುವ ಅನಿವಾರ್ಯ ಇರಲ್ಲ.

7 / 7
Follow us
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ