Curd with Honey! ಮೊಸರು, ಜೇನುತುಪ್ಪ ಸೇರಿಸಿ ಕುಡಿದರೆ ಅದರ ಮಜಾನೇ ಬೇರೆ! ಇನ್ನು ಆರೋಗ್ಯ ಪ್ರಯೋಜನಗಳೂ ಹತ್ತಾರು!

ಕೆಲವರು ಮೊಸರನ್ನು ಸಕ್ಕರೆಯೊಂದಿಗೆ ಸೇವಿಸಿದರೆ, ಇನ್ನು ಕೆಲವರು ಉಪ್ಪು ಮತ್ತು ಮೆಣಸು ಸೇರಿಸಿ ತಿನ್ನುತ್ತಾರೆ. ಆದರೆ, ಜೇನುತುಪ್ಪದೊಂದಿಗೆ ಮೊಸರು ತಿಂದರೆ, ಅದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯುವ ಅವಕಾಶವಿದೆ.  

|

Updated on: Apr 12, 2023 | 4:13 PM

ಕೆಲವರು ಮೊಸರನ್ನು ಸಕ್ಕರೆಯೊಂದಿಗೆ ಸೇವಿಸಿದರೆ, ಇನ್ನು ಕೆಲವರು ಉಪ್ಪು ಮತ್ತು ಮೆಣಸು ಸೇರಿಸಿ ತಿನ್ನುತ್ತಾರೆ. ಆದರೆ, ಜೇನುತುಪ್ಪದೊಂದಿಗೆ ಮೊಸರು ತಿಂದರೆ, ಅದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯುವ ಅವಕಾಶವಿದೆ. ಇದಕ್ಕೆ ಕಾರಣ ಜೇನುತುಪ್ಪದಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಮೊಸರಿನಲ್ಲಿ ಬೆರೆಸಿ ಸೇವಿಸಿದರೆ ಅದರ ಪೋಷಕಾಂಶ ಇನ್ನಷ್ಟು ಹೆಚ್ಚುತ್ತದೆ.

ಕೆಲವರು ಮೊಸರನ್ನು ಸಕ್ಕರೆಯೊಂದಿಗೆ ಸೇವಿಸಿದರೆ, ಇನ್ನು ಕೆಲವರು ಉಪ್ಪು ಮತ್ತು ಮೆಣಸು ಸೇರಿಸಿ ತಿನ್ನುತ್ತಾರೆ. ಆದರೆ, ಜೇನುತುಪ್ಪದೊಂದಿಗೆ ಮೊಸರು ತಿಂದರೆ, ಅದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯುವ ಅವಕಾಶವಿದೆ. ಇದಕ್ಕೆ ಕಾರಣ ಜೇನುತುಪ್ಪದಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಮೊಸರಿನಲ್ಲಿ ಬೆರೆಸಿ ಸೇವಿಸಿದರೆ ಅದರ ಪೋಷಕಾಂಶ ಇನ್ನಷ್ಟು ಹೆಚ್ಚುತ್ತದೆ.

1 / 9
ಹಾರ್ವರ್ಡ್ ಹೆಲ್ತ್ ವರದಿ ಪ್ರಕಾರ, ಜೇನುತುಪ್ಪವು 17 ಪ್ರತಿಶತ ನೀರು, 31 ಪ್ರತಿಶತ ಗ್ಲೂಕೋಸ್ ಮತ್ತು 38 ಪ್ರತಿಶತ ಫ್ರಕ್ಟೋಸ್ ಅನ್ನು ಹೋಂದಿದೆ. ಅದಲ್ಲದೆ ಇದು ಸತು, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಂ, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಹೆಚ್ಚು 1 ಚಮಚ ಜೇನುತುಪ್ಪದಲ್ಲಿ 64 ಕ್ಯಾಲೋರಿ ಮತ್ತು 17.30 ಗ್ರಾಂ ಕಾರ್ಬೋಹೈಡ್ರೇಟ್ ಇದೆಯೆನ್ನುತ್ತಿದೆ ವರದಿ.

ಹಾರ್ವರ್ಡ್ ಹೆಲ್ತ್ ವರದಿ ಪ್ರಕಾರ, ಜೇನುತುಪ್ಪವು 17 ಪ್ರತಿಶತ ನೀರು, 31 ಪ್ರತಿಶತ ಗ್ಲೂಕೋಸ್ ಮತ್ತು 38 ಪ್ರತಿಶತ ಫ್ರಕ್ಟೋಸ್ ಅನ್ನು ಹೋಂದಿದೆ. ಅದಲ್ಲದೆ ಇದು ಸತು, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಸಿಯಂ, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಹೆಚ್ಚು 1 ಚಮಚ ಜೇನುತುಪ್ಪದಲ್ಲಿ 64 ಕ್ಯಾಲೋರಿ ಮತ್ತು 17.30 ಗ್ರಾಂ ಕಾರ್ಬೋಹೈಡ್ರೇಟ್ ಇದೆಯೆನ್ನುತ್ತಿದೆ ವರದಿ.

2 / 9
ಇನ್ನು ಚಾನ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಪ್ರಕಾರ, ಮೊಸರು ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಮೊಸರು ಪ್ರೋಟೀನ್, ಕ್ಯಾಲ್ಸಿಯಂ, ಪ್ರೋಬಯಾಟಿಕ್‌ಗಳು, ಖನಿಜಗಳು, ವಿಟಮಿನ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಜೇನುತುಪ್ಪದೊಂದಿಗೆ ಮೊಸರು ಸೇವಿಸುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಅದೇನೆಂದು ಈಗ ಇನ್ನಷ್ಟು ತಿಳಿದುಕೊಳ್ಳೋಣ.

ಇನ್ನು ಚಾನ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಪ್ರಕಾರ, ಮೊಸರು ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಮೊಸರು ಪ್ರೋಟೀನ್, ಕ್ಯಾಲ್ಸಿಯಂ, ಪ್ರೋಬಯಾಟಿಕ್‌ಗಳು, ಖನಿಜಗಳು, ವಿಟಮಿನ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಜೇನುತುಪ್ಪದೊಂದಿಗೆ ಮೊಸರು ಸೇವಿಸುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಅದೇನೆಂದು ಈಗ ಇನ್ನಷ್ಟು ತಿಳಿದುಕೊಳ್ಳೋಣ.

3 / 9
 ಪ್ರೋಟೀನ್ ಕೊರತೆಯನ್ನು ಸರಿದೂಗಿಸಲು ಮೊಸರು ಪ್ರೋಟೀನ್‌ನ ಅತ್ಯುತ್ತಮ ಸಸ್ಯಾಹಾರಿ ಮೂಲಗಳಲ್ಲಿ ಒಂದಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ವ್ಯಾಯಾಮ ಮಾಡುವ ಮೊದಲು ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳನ್ನು ತಿನ್ನಬೇಕು ಎಂಬ ಸಲಹೆ ನೀಡಲಾಗುತ್ತದೆ. ಮೊಸರಿನಲ್ಲಿ ಪ್ರೋಟೀನ್‌ ಸಮೃದ್ಧವಾಗಿದೆ. ಜೇನುತುಪ್ಪವು ಹೆಚ್ಚಿನ ಪ್ರಮಾಣದಲ್ಲಿ ಗ್ಲುಕೋಸ್ ಅನ್ನು ಹೊಂದಿರುತ್ತದೆ (ಕಾರ್ಬೋಹೈಡ್ರೇಟ್​​ನ ಒಂದು ರೂಪ). ಇಂತಹ ಸಂದರ್ಭದಲ್ಲಿ ಮೊಸರಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಅದು ತುಂಬಾ ಪ್ರಯೋಜನಕಾರಿ. ವ್ಯಾಯಾಮದ ನಂತರವೂ ಇದನ್ನು ಸೇವಿಸಬಹುದು. ಇದು ಸ್ನಾಯುಗಳ ಚೇತರಿಕೆಗೆ ಸಹ ಸಹಾಯ ಮಾಡುತ್ತದೆ.

ಪ್ರೋಟೀನ್ ಕೊರತೆಯನ್ನು ಸರಿದೂಗಿಸಲು ಮೊಸರು ಪ್ರೋಟೀನ್‌ನ ಅತ್ಯುತ್ತಮ ಸಸ್ಯಾಹಾರಿ ಮೂಲಗಳಲ್ಲಿ ಒಂದಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ವ್ಯಾಯಾಮ ಮಾಡುವ ಮೊದಲು ಕಾರ್ಬೋಹೈಡ್ರೇಟ್‌ಗಳು ಮತ್ತು ಪ್ರೋಟೀನ್‌ಗಳನ್ನು ತಿನ್ನಬೇಕು ಎಂಬ ಸಲಹೆ ನೀಡಲಾಗುತ್ತದೆ. ಮೊಸರಿನಲ್ಲಿ ಪ್ರೋಟೀನ್‌ ಸಮೃದ್ಧವಾಗಿದೆ. ಜೇನುತುಪ್ಪವು ಹೆಚ್ಚಿನ ಪ್ರಮಾಣದಲ್ಲಿ ಗ್ಲುಕೋಸ್ ಅನ್ನು ಹೊಂದಿರುತ್ತದೆ (ಕಾರ್ಬೋಹೈಡ್ರೇಟ್​​ನ ಒಂದು ರೂಪ). ಇಂತಹ ಸಂದರ್ಭದಲ್ಲಿ ಮೊಸರಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಅದು ತುಂಬಾ ಪ್ರಯೋಜನಕಾರಿ. ವ್ಯಾಯಾಮದ ನಂತರವೂ ಇದನ್ನು ಸೇವಿಸಬಹುದು. ಇದು ಸ್ನಾಯುಗಳ ಚೇತರಿಕೆಗೆ ಸಹ ಸಹಾಯ ಮಾಡುತ್ತದೆ.

4 / 9
ಪ್ರೋಬಯಾಟಿಕ್‌ಗಳ ಉತ್ತಮ ಮೂಲ ಜೇನುತುಪ್ಪ ಮತ್ತು ಮೊಸರು... ಎರಡೂ ಪ್ರೋಬಯಾಟಿಕ್‌ಗಳಲ್ಲಿ ಸಮೃದ್ಧವಾಗಿವೆ. ಇವು ಪ್ರಾಥಮಿಕವಾಗಿ ಬ್ಯಾಕ್ಟೀರಿಯಾ, ಈಸ್ಟ್​ ಸಂಯೋಜನೆಯಾಗಿದೆ. ಇವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತವೆ. ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ತಜ್ಞರು ಬೇಸಿಗೆಯಲ್ಲಿ ಪ್ರತಿಯೊಬ್ಬರೂ ಮೊಸರು ತಿನ್ನಲು ಸಲಹೆ ನೀಡುತ್ತಾರೆ. ಮೊಸರನ್ನು ಆಹಾರದೊಂದಿಗೆ ಅಥವಾ ಉಪಹಾರದಲ್ಲಿ ತೆಗೆದುಕೊಳ್ಳಬಹುದು.

ಪ್ರೋಬಯಾಟಿಕ್‌ಗಳ ಉತ್ತಮ ಮೂಲ ಜೇನುತುಪ್ಪ ಮತ್ತು ಮೊಸರು... ಎರಡೂ ಪ್ರೋಬಯಾಟಿಕ್‌ಗಳಲ್ಲಿ ಸಮೃದ್ಧವಾಗಿವೆ. ಇವು ಪ್ರಾಥಮಿಕವಾಗಿ ಬ್ಯಾಕ್ಟೀರಿಯಾ, ಈಸ್ಟ್​ ಸಂಯೋಜನೆಯಾಗಿದೆ. ಇವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತವೆ. ಹೊಟ್ಟೆಯ ಆರೋಗ್ಯವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ತಜ್ಞರು ಬೇಸಿಗೆಯಲ್ಲಿ ಪ್ರತಿಯೊಬ್ಬರೂ ಮೊಸರು ತಿನ್ನಲು ಸಲಹೆ ನೀಡುತ್ತಾರೆ. ಮೊಸರನ್ನು ಆಹಾರದೊಂದಿಗೆ ಅಥವಾ ಉಪಹಾರದಲ್ಲಿ ತೆಗೆದುಕೊಳ್ಳಬಹುದು.

5 / 9
ಮೂಳೆಗಳನ್ನು ಬಲಪಡಿಸುವಲ್ಲಿ.. ಮೊಸರಿನಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಆದ್ದರಿಂದ ಈ ಎರಡು ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸಲು ಒಟ್ಟಿಗೆ ಕೆಲಸ ಮಾಡುತ್ತವೆ. ಮೂಳೆ ನೋವಿನಿಂದ ಬಳಲುತ್ತಿರುವವರು ಮೊಸರು ಮತ್ತು ಜೇನುತುಪ್ಪವನ್ನು ತಿನ್ನುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು.

ಮೂಳೆಗಳನ್ನು ಬಲಪಡಿಸುವಲ್ಲಿ.. ಮೊಸರಿನಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಆದ್ದರಿಂದ ಈ ಎರಡು ಪೋಷಕಾಂಶಗಳು ಮೂಳೆಗಳನ್ನು ಬಲಪಡಿಸಲು ಒಟ್ಟಿಗೆ ಕೆಲಸ ಮಾಡುತ್ತವೆ. ಮೂಳೆ ನೋವಿನಿಂದ ಬಳಲುತ್ತಿರುವವರು ಮೊಸರು ಮತ್ತು ಜೇನುತುಪ್ಪವನ್ನು ತಿನ್ನುವುದರಿಂದ ಹೆಚ್ಚಿನ ಪ್ರಯೋಜನ ಪಡೆಯಬಹುದು.

6 / 9
ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ವಿಟಮಿನ್ ಸಿ  ಪಾತ್ರ ಪ್ರಧಾನವಾಗಿರುತ್ತದೆ. ಅದು ಮೊಸರು ಮತ್ತು ಜೇನುತುಪ್ಪದಲ್ಲಿ ಲಭ್ಯವಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಲು ಸಲಹೆ ನೀಡಲಾಗಿತ್ತು.

ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ವಿಟಮಿನ್ ಸಿ ಪಾತ್ರ ಪ್ರಧಾನವಾಗಿರುತ್ತದೆ. ಅದು ಮೊಸರು ಮತ್ತು ಜೇನುತುಪ್ಪದಲ್ಲಿ ಲಭ್ಯವಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಲು ಸಲಹೆ ನೀಡಲಾಗಿತ್ತು.

7 / 9
ಬೇಸಿಗೆಯಲ್ಲಿ ಜೀರ್ಣಕ್ರಿಯೆಯನ್ನು ಸರಿಯಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಜನರು ಸಾಮಾನ್ಯವಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಆದ್ದರಿಂದ ಜನರು ಲಘು ಆಹಾರವನ್ನು ತಿನ್ನಲು ಬಯಸುತ್ತಾರೆ. ಆದರೆ ಬೇಸಿಗೆಯಲ್ಲಿ ಪ್ರತಿದಿನ ಯಾವುದಾದರೊಂದು ರೂಪದಲ್ಲಿ ಮೊಸರು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ. ಜೀರ್ಣಕ್ರಿಯೆಯೂ ಪರಿಪೂರ್ಣವಾಗಿರುತ್ತದೆ. ಊಟದ ಜೊತೆಗೆ ಪ್ರತಿದಿನ 1 ಬೌಲ್ ಮೊಸರು ಅಥವಾ 1 ಗ್ಲಾಸ್ ಲಸ್ಸಿ ಸೇವಿಸಿದರೆ ಉತ್ತಮ. ಲಸ್ಸಿಗೆ ಜೇನುತುಪ್ಪ ಹಾಕಿದರೆ ಇನ್ನೂ ಉತ್ತಮ!

ಬೇಸಿಗೆಯಲ್ಲಿ ಜೀರ್ಣಕ್ರಿಯೆಯನ್ನು ಸರಿಯಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಜನರು ಸಾಮಾನ್ಯವಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಆದ್ದರಿಂದ ಜನರು ಲಘು ಆಹಾರವನ್ನು ತಿನ್ನಲು ಬಯಸುತ್ತಾರೆ. ಆದರೆ ಬೇಸಿಗೆಯಲ್ಲಿ ಪ್ರತಿದಿನ ಯಾವುದಾದರೊಂದು ರೂಪದಲ್ಲಿ ಮೊಸರು ಸೇವಿಸಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರುವುದಿಲ್ಲ. ಜೀರ್ಣಕ್ರಿಯೆಯೂ ಪರಿಪೂರ್ಣವಾಗಿರುತ್ತದೆ. ಊಟದ ಜೊತೆಗೆ ಪ್ರತಿದಿನ 1 ಬೌಲ್ ಮೊಸರು ಅಥವಾ 1 ಗ್ಲಾಸ್ ಲಸ್ಸಿ ಸೇವಿಸಿದರೆ ಉತ್ತಮ. ಲಸ್ಸಿಗೆ ಜೇನುತುಪ್ಪ ಹಾಕಿದರೆ ಇನ್ನೂ ಉತ್ತಮ!

8 / 9
ರೋಗಗಳಿಂದ ರಕ್ಷಿಸಿಕೊಳ್ಳಲು ಮೊಸರು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇವಿಸಬೇಕು. ಇದರಿಂದ ಕೆಲವು ರೋಗಗಳು ಗುಣವಾಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಈ ಕಾಯಿಲೆಗಳಲ್ಲಿ ಆಸ್ಟಿಯೊಪೊರೋಸಿಸ್, ರಕ್ತ ಹೆಪ್ಪುಗಟ್ಟುವಿಕೆ, ಅತಿಸಾರ, ಬೊಜ್ಜು, ಸಂಧಿವಾತ, ಹೃದಯ ಮತ್ತು ರಕ್ತ ಸಂಬಂಧಿತ ಕಾಯಿಲೆಗಳು ಸೇರಿವೆ.

ರೋಗಗಳಿಂದ ರಕ್ಷಿಸಿಕೊಳ್ಳಲು ಮೊಸರು ಮತ್ತು ಜೇನುತುಪ್ಪವನ್ನು ಒಟ್ಟಿಗೆ ಸೇವಿಸಬೇಕು. ಇದರಿಂದ ಕೆಲವು ರೋಗಗಳು ಗುಣವಾಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಈ ಕಾಯಿಲೆಗಳಲ್ಲಿ ಆಸ್ಟಿಯೊಪೊರೋಸಿಸ್, ರಕ್ತ ಹೆಪ್ಪುಗಟ್ಟುವಿಕೆ, ಅತಿಸಾರ, ಬೊಜ್ಜು, ಸಂಧಿವಾತ, ಹೃದಯ ಮತ್ತು ರಕ್ತ ಸಂಬಂಧಿತ ಕಾಯಿಲೆಗಳು ಸೇರಿವೆ.

9 / 9
Follow us
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!