Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits of Raw Tomato: ಹಸಿರು ಟೊಮೆಟೊ ಕಾಯಿ ತಿನ್ನುವುದರಿಂದ ಆರೋಗ್ಯ ಪ್ರಯೋಜನೆಗಳೇನು?

ನಾವು ಸೇವಿಸುವ ಆಹಾರಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊ ಇಲ್ಲದೆ ಯಾವುದೇ ಮೇಲೋಗರವು ಪೂರ್ಣಗೊಳ್ಳುವುದಿಲ್ಲ. ಟೊಮೆಟೊದಿಂದ ಆರೋಗ್ಯವಷ್ಟೇ ಅಲ್ಲ ಸೌಂದರ್ಯವೂ ಹೆಚ್ಚುತ್ತದೆ. ಸಾಮಾನ್ಯವಾಗಿ ಕೆಂಪು ಟೊಮೆಟೊವನ್ನು ಇತರ ರೀತಿಯ ಸಾಂಬಾರು, ಸಾರು, ಹುಳಿ ತೊವ್ವೆಗಳಿಗೆ ಬಳಸಲಾಗುತ್ತದೆ. ಆದರೆ ಹಸಿರು ಟೊಮೆಟೊ ಕೂಡ ಹಲವಾರು ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ?

ಸಾಧು ಶ್ರೀನಾಥ್​
|

Updated on: Dec 09, 2023 | 6:06 AM

ನಾವು ಸೇವಿಸುವ ಆಹಾರಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊ ಇಲ್ಲದೆ ಯಾವುದೇ ಮೇಲೋಗರವು ಪೂರ್ಣಗೊಳ್ಳುವುದಿಲ್ಲ. ಟೊಮೆಟೊದಿಂದ ಆರೋಗ್ಯವಷ್ಟೇ ಅಲ್ಲ ಸೌಂದರ್ಯವೂ ಹೆಚ್ಚುತ್ತದೆ. ಸಾಮಾನ್ಯವಾಗಿ ಕೆಂಪು ಟೊಮೆಟೊವನ್ನು ಇತರ ರೀತಿಯ ಸಾಂಬಾರು, ಸಾರು, ಹುಳಿ ತೊವ್ವೆಗಳಿಗೆ ಬಳಸಲಾಗುತ್ತದೆ. ಆದರೆ ಹಸಿರು ಟೊಮೆಟೊ (Raw Tomato) ಕೂಡ ಹಲವಾರು ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ? ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ (Health Benefits). ಇವು ದೇಹಕ್ಕೆ ತುಂಬಾ ಒಳ್ಳೆಯದು. ಹಸಿರು ಟೊಮೆಟೊದಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಹೆಚ್ಚಾಗಿರುತ್ತದೆ.

ನಾವು ಸೇವಿಸುವ ಆಹಾರಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊ ಇಲ್ಲದೆ ಯಾವುದೇ ಮೇಲೋಗರವು ಪೂರ್ಣಗೊಳ್ಳುವುದಿಲ್ಲ. ಟೊಮೆಟೊದಿಂದ ಆರೋಗ್ಯವಷ್ಟೇ ಅಲ್ಲ ಸೌಂದರ್ಯವೂ ಹೆಚ್ಚುತ್ತದೆ. ಸಾಮಾನ್ಯವಾಗಿ ಕೆಂಪು ಟೊಮೆಟೊವನ್ನು ಇತರ ರೀತಿಯ ಸಾಂಬಾರು, ಸಾರು, ಹುಳಿ ತೊವ್ವೆಗಳಿಗೆ ಬಳಸಲಾಗುತ್ತದೆ. ಆದರೆ ಹಸಿರು ಟೊಮೆಟೊ (Raw Tomato) ಕೂಡ ಹಲವಾರು ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ? ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ (Health Benefits). ಇವು ದೇಹಕ್ಕೆ ತುಂಬಾ ಒಳ್ಳೆಯದು. ಹಸಿರು ಟೊಮೆಟೊದಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಹೆಚ್ಚಾಗಿರುತ್ತದೆ.

1 / 5
ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಕಚ್ಚಾ ಟೊಮೆಟೊಗಳು ಕ್ಯಾಲ್ಸಿಯಂ, ಪೊಟ್ಯಾಸಿಯಂ, ವಿಟಮಿನ್ ಎ, ಸಿ ಮತ್ತು ಫೈಟೊಕೆಮಿಕಲ್​ಗಳನ್ನು ಸಹ ಹೊಂದಿರುತ್ತವೆ. ಈಗ ಹಸಿ ಟೊಮೆಟೊ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿಯೋಣ.

ಹಸಿರು ಟೊಮೆಟೊದಿಂದ ಹಲವು ಪ್ರಯೋಜನಗಳಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಕಚ್ಚಾ ಟೊಮೆಟೊಗಳು ಕ್ಯಾಲ್ಸಿಯಂ, ಪೊಟ್ಯಾಸಿಯಂ, ವಿಟಮಿನ್ ಎ, ಸಿ ಮತ್ತು ಫೈಟೊಕೆಮಿಕಲ್​ಗಳನ್ನು ಸಹ ಹೊಂದಿರುತ್ತವೆ. ಈಗ ಹಸಿ ಟೊಮೆಟೊ ತಿನ್ನುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿಯೋಣ.

2 / 5

ಹಸಿರು ಟೊಮೆಟೊಗಳಲ್ಲಿ ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ಲೈಕೋಪೀನ್ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಬಲವಾಗಿರುತ್ತವೆ. ಈ ಹಸಿರು ಟೊಮೆಟೊಗಳನ್ನು ಆಗಾಗ ಚಿಕ್ಕ ಮಕ್ಕಳಿಗೆ ನೀಡುವುದರಿಂದ ಅವರ ಮೂಳೆಗಳು ಬಲಗೊಳ್ಳುತ್ತವೆ.

ಹಸಿರು ಟೊಮೆಟೊಗಳಲ್ಲಿ ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ಲೈಕೋಪೀನ್ ಸಮೃದ್ಧವಾಗಿದೆ. ಇವುಗಳನ್ನು ತಿನ್ನುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಬಲವಾಗಿರುತ್ತವೆ. ಈ ಹಸಿರು ಟೊಮೆಟೊಗಳನ್ನು ಆಗಾಗ ಚಿಕ್ಕ ಮಕ್ಕಳಿಗೆ ನೀಡುವುದರಿಂದ ಅವರ ಮೂಳೆಗಳು ಬಲಗೊಳ್ಳುತ್ತವೆ.

3 / 5

ಹಸಿರು ಟೊಮೆಟೊಗಳಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿರಿಸುತ್ತದೆ. ಇದಲ್ಲದೆ, ದೃಷ್ಟಿ ಸುಧಾರಿಸುತ್ತದೆ. ಅಲ್ಲದೆ ಇವುಗಳಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ತ್ವಚೆಯನ್ನು ಪೋಷಿಸಿ ಕೂದಲು ಆರೋಗ್ಯವಾಗಿರುವಂತೆ ಮಾಡುತ್ತದೆ.

ಹಸಿರು ಟೊಮೆಟೊಗಳಲ್ಲಿ ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಇದು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿರಿಸುತ್ತದೆ. ಇದಲ್ಲದೆ, ದೃಷ್ಟಿ ಸುಧಾರಿಸುತ್ತದೆ. ಅಲ್ಲದೆ ಇವುಗಳಲ್ಲಿ ವಿಟಮಿನ್ ಎ ಹೇರಳವಾಗಿರುವುದರಿಂದ ತ್ವಚೆಯನ್ನು ಪೋಷಿಸಿ ಕೂದಲು ಆರೋಗ್ಯವಾಗಿರುವಂತೆ ಮಾಡುತ್ತದೆ.

4 / 5

ಹಸಿರು ಟೊಮೆಟೊಗಳು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವುದರಿಂದ, ಅವು ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಹಸಿ ಟೊಮೆಟೊ  ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಅಂತೆಯೇ, ಅವುಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಆಯಾ ಕಾಲಮಾನದ ರೋಗಗಳನ್ನು ತಡೆಯುತ್ತದೆ.

ಹಸಿರು ಟೊಮೆಟೊಗಳು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವುದರಿಂದ, ಅವು ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಾಯ ಮಾಡುತ್ತವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಹಸಿ ಟೊಮೆಟೊ ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು. ಅಂತೆಯೇ, ಅವುಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಆಯಾ ಕಾಲಮಾನದ ರೋಗಗಳನ್ನು ತಡೆಯುತ್ತದೆ.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ