AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಆಚರಣೆಯ ಬಳಿಕ ಈ ಚರ್ಮದ ಸಮಸ್ಯೆ ನಿಮ್ಮನ್ನು ಕಾಡಬಹುದು ಎಚ್ಚರದಿಂದಿರಿ!

ಬಣ್ಣಗಳನ್ನು ಪರಸ್ಪರ ಎರಚುವ ಮೂಲಕ ಹಬ್ಬವನ್ನು ಆಚರಿಸುವ ಮೊದಲು ಚರ್ಮದ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ನೀವು ನೆನಪಿನಲ್ಲಿಟ್ಟುಕೊಳ್ಳಬೇಕು.

ಅಕ್ಷತಾ ವರ್ಕಾಡಿ
|

Updated on: Mar 20, 2024 | 4:11 PM

Share
ಹೋಳಿ ಹಬ್ಬವನ್ನು ಬಣ್ಣಗಳ ಹಬ್ಬ ಎಂದು ಕರೆಯಲಾಗುತ್ತದೆ. ಹೋಳಿ ಆಡುವ ಉತ್ಸಾಹ ಬಹುತೇಕ ಜನರಲ್ಲಿ ಕಂಡುಬರುತ್ತದೆ. ನೀವು ಹೋಳಿ ಆಚರಿಸಲು ತಯಾರಿ ನಡೆಸುತ್ತಿದ್ದರೆ, ಈ ಸಂದರ್ಭದಲ್ಲಿ ನೀವು ಕೆಲವು ಪ್ರಮುಖ ವಿಷಯಗಳನ್ನು ಪಾಲಿಸುವುದು ಮುಖ್ಯವಾಗುತ್ತದೆ.

ಹೋಳಿ ಹಬ್ಬವನ್ನು ಬಣ್ಣಗಳ ಹಬ್ಬ ಎಂದು ಕರೆಯಲಾಗುತ್ತದೆ. ಹೋಳಿ ಆಡುವ ಉತ್ಸಾಹ ಬಹುತೇಕ ಜನರಲ್ಲಿ ಕಂಡುಬರುತ್ತದೆ. ನೀವು ಹೋಳಿ ಆಚರಿಸಲು ತಯಾರಿ ನಡೆಸುತ್ತಿದ್ದರೆ, ಈ ಸಂದರ್ಭದಲ್ಲಿ ನೀವು ಕೆಲವು ಪ್ರಮುಖ ವಿಷಯಗಳನ್ನು ಪಾಲಿಸುವುದು ಮುಖ್ಯವಾಗುತ್ತದೆ.

1 / 6
ಬಣ್ಣಗಳನ್ನು ಪರಸ್ಪರ ಎರಚುವ ಮೂಲಕ ಹಬ್ಬವನ್ನು ಆಚರಿಸುವ ಮೊದಲು ಚರ್ಮದ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು  ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಅದರಲ್ಲೂ ಈ ಕೆಳಗೆ ವಿವರಿಸಿರುವ ಚರ್ಮದ ಸಮಸ್ಯೆಯಿಂದ ಬಳಲುತ್ತಿರುವವರ ಜೊತೆ ಹೋಳಿ ಆಡಲೇಬಾರದು.

ಬಣ್ಣಗಳನ್ನು ಪರಸ್ಪರ ಎರಚುವ ಮೂಲಕ ಹಬ್ಬವನ್ನು ಆಚರಿಸುವ ಮೊದಲು ಚರ್ಮದ ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.ಅದರಲ್ಲೂ ಈ ಕೆಳಗೆ ವಿವರಿಸಿರುವ ಚರ್ಮದ ಸಮಸ್ಯೆಯಿಂದ ಬಳಲುತ್ತಿರುವವರ ಜೊತೆ ಹೋಳಿ ಆಡಲೇಬಾರದು.

2 / 6
ಸರ್ಪಸುತ್ತು ಸಮಸ್ಯೆ: ಸರ್ಪಸುತ್ತು ಹರ್ಪಿಸ್ ಜೋಸ್ಟರ್ ಎಂದು ಕರೆಯಲ್ಪಡುತ್ತದೆ, ತ್ವಚೆ ಮೇಲೆ ಕೆಂಪನೆ ಚಿಕ್ಕಚಿಕ್ಕ ನೀರ್ಗುಳ್ಳೆಗಳು ಪಟ್ಟೆಯಾಕಾರದಲ್ಲಿ ದೇಹದ ಒಂದು ಪಾರ್ಶ್ವದಲ್ಲಿ ಕಂಡುಬರುತ್ತವೆ. ಆದ್ದರಿಂದ ಅವರೊಂದಿಗೆ ಹೋಳಿ ಆಡುವುದರಿಂದ ನಿಮಗೂ ಸಮಸ್ಯೆ ಹರಡಬಹುದು.

ಸರ್ಪಸುತ್ತು ಸಮಸ್ಯೆ: ಸರ್ಪಸುತ್ತು ಹರ್ಪಿಸ್ ಜೋಸ್ಟರ್ ಎಂದು ಕರೆಯಲ್ಪಡುತ್ತದೆ, ತ್ವಚೆ ಮೇಲೆ ಕೆಂಪನೆ ಚಿಕ್ಕಚಿಕ್ಕ ನೀರ್ಗುಳ್ಳೆಗಳು ಪಟ್ಟೆಯಾಕಾರದಲ್ಲಿ ದೇಹದ ಒಂದು ಪಾರ್ಶ್ವದಲ್ಲಿ ಕಂಡುಬರುತ್ತವೆ. ಆದ್ದರಿಂದ ಅವರೊಂದಿಗೆ ಹೋಳಿ ಆಡುವುದರಿಂದ ನಿಮಗೂ ಸಮಸ್ಯೆ ಹರಡಬಹುದು.

3 / 6
ಸೋರಿಯಾಸಿಸ್ : ಸೋರಿಯಾಸಿಸ್ ಇರುವವರು ತುರಿಕೆ, ತ್ವಚೆಯ ಚರ್ಮ ಇತ್ಯಾದಿ ಸಮಸ್ಯೆಗಳನ್ನು ಎದುರಿಸಬಹುದು ಮತ್ತು ಹೋಳಿಯ ಬಣ್ಣವು ಸಮಸ್ಯೆಯನ್ನು ಹೆಚ್ಚಿಸುತ್ತದೆ.ಅವರ ಜೊತೆ ಹೋಳಿ ಆಡುವುದರಿಂದ ಸೋಂಕು ಕೂಡ ಉಂಟಾಗುತ್ತದೆ.

ಸೋರಿಯಾಸಿಸ್ : ಸೋರಿಯಾಸಿಸ್ ಇರುವವರು ತುರಿಕೆ, ತ್ವಚೆಯ ಚರ್ಮ ಇತ್ಯಾದಿ ಸಮಸ್ಯೆಗಳನ್ನು ಎದುರಿಸಬಹುದು ಮತ್ತು ಹೋಳಿಯ ಬಣ್ಣವು ಸಮಸ್ಯೆಯನ್ನು ಹೆಚ್ಚಿಸುತ್ತದೆ.ಅವರ ಜೊತೆ ಹೋಳಿ ಆಡುವುದರಿಂದ ಸೋಂಕು ಕೂಡ ಉಂಟಾಗುತ್ತದೆ.

4 / 6
ಫಂಗಲ್ ಇನ್ ಫೆಕ್ಷನ್: ಒಬ್ಬ ವ್ಯಕ್ತಿಯು ಚರ್ಮದ ಮೇಲೆ ಶಿಲೀಂಧ್ರಗಳ ಸೋಂಕಿನಿಂದ ಬಳಲುತ್ತಿದ್ದರೆ, ಅವರೊಂದಿಗೆ ಹೋಳಿ ಆಡುವುದನ್ನು ತಪ್ಪಿಸಬೇಕು, ಏಕೆಂದರೆ ಬಣ್ಣಗಳು ಶಿಲೀಂಧ್ರಗಳ ಸೋಂಕನ್ನು ಉಲ್ಬಣ ಗೊಳಿಸಬಹುದು ಮತ್ತು ನಿಮಗೂ ಹರಡಬಹುದು.

ಫಂಗಲ್ ಇನ್ ಫೆಕ್ಷನ್: ಒಬ್ಬ ವ್ಯಕ್ತಿಯು ಚರ್ಮದ ಮೇಲೆ ಶಿಲೀಂಧ್ರಗಳ ಸೋಂಕಿನಿಂದ ಬಳಲುತ್ತಿದ್ದರೆ, ಅವರೊಂದಿಗೆ ಹೋಳಿ ಆಡುವುದನ್ನು ತಪ್ಪಿಸಬೇಕು, ಏಕೆಂದರೆ ಬಣ್ಣಗಳು ಶಿಲೀಂಧ್ರಗಳ ಸೋಂಕನ್ನು ಉಲ್ಬಣ ಗೊಳಿಸಬಹುದು ಮತ್ತು ನಿಮಗೂ ಹರಡಬಹುದು.

5 / 6
ಎಸ್ಜಿಮಾ: ಒಬ್ಬ ವ್ಯಕ್ತಿಯು ಎಸ್ಜಿಮಾದಿಂದ ಬಳಲುತ್ತಿದ್ದರೆ ಹೋಳಿ ಬಣ್ಣಗಳಿಂದ ದೂರವಿರಲು ಹೇಳಿ. ಬಣ್ಣದಲ್ಲಿ ಬಳಸುವ ರಾಸಾಯನಿಕ ಅಂಶಗಳು ಚರ್ಮದ  ಸಮಸ್ಯೆಯನ್ನು ಉಲ್ಬಣಗೊಳ್ಳಿಸಬಹುದು.

ಎಸ್ಜಿಮಾ: ಒಬ್ಬ ವ್ಯಕ್ತಿಯು ಎಸ್ಜಿಮಾದಿಂದ ಬಳಲುತ್ತಿದ್ದರೆ ಹೋಳಿ ಬಣ್ಣಗಳಿಂದ ದೂರವಿರಲು ಹೇಳಿ. ಬಣ್ಣದಲ್ಲಿ ಬಳಸುವ ರಾಸಾಯನಿಕ ಅಂಶಗಳು ಚರ್ಮದ ಸಮಸ್ಯೆಯನ್ನು ಉಲ್ಬಣಗೊಳ್ಳಿಸಬಹುದು.

6 / 6
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು