AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Tips: ಯೋಗದ ನಂತರ ಈ ತಪ್ಪುಗಳನ್ನು ತಪ್ಪಿಯೂ ಮಾಡಬೇಡಿ

ಯೋಗ ಸಲಹೆಗಳು: ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಯೋಗ ತುಂಬಾ ಒಳ್ಳೆಯದು. ಆದರೆ ಅನೇಕರು ಯೋಗ ಮಾಡಿದ ನಂತರ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಆ ತಪ್ಪುಗಳು ಯಾವುವು ಎಂದು ತಿಳಿಯೋಣ.

Rakesh Nayak Manchi
|

Updated on:Aug 01, 2023 | 10:19 PM

Share
ಯೋಗಾಸನಗಳ ಸಮಯದಲ್ಲಿ ಸ್ನಾಯುಗಳು ಹಿಗ್ಗುತ್ತವೆ ಮತ್ತು ದೇಹದ ಉಷ್ಣತೆಯು ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಗ ಮಾಡಿದ ತಕ್ಷಣ ಸ್ನಾನ ಮಾಡಬಾರದು.

ಯೋಗಾಸನಗಳ ಸಮಯದಲ್ಲಿ ಸ್ನಾಯುಗಳು ಹಿಗ್ಗುತ್ತವೆ ಮತ್ತು ದೇಹದ ಉಷ್ಣತೆಯು ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಗ ಮಾಡಿದ ತಕ್ಷಣ ಸ್ನಾನ ಮಾಡಬಾರದು.

1 / 5
ಯೋಗದ ಸಮಯದಲ್ಲಿ ಸಾಕಷ್ಟು ಶಕ್ತಿ ವ್ಯಯವಾಗುತ್ತದೆ. ಈ ಕಾರಣಕ್ಕಾಗಿ ಯೋಗ ಮಾಡಿದ ತಕ್ಷಣ ನೀರು ಕುಡಿಯಬಾರದು.

ಯೋಗದ ಸಮಯದಲ್ಲಿ ಸಾಕಷ್ಟು ಶಕ್ತಿ ವ್ಯಯವಾಗುತ್ತದೆ. ಈ ಕಾರಣಕ್ಕಾಗಿ ಯೋಗ ಮಾಡಿದ ತಕ್ಷಣ ನೀರು ಕುಡಿಯಬಾರದು.

2 / 5
ಯೋಗಾಭ್ಯಾಸದ ನಂತರ ನಿಮಗೆ ಹಸಿವಾಗಿದ್ದರೂ ತಕ್ಷಣ ತಿನ್ನಬೇಡಿ. ಬಯಸಿದಲ್ಲಿ ಯೋಗದ ಮೊದಲು ಲಘು ಆಹಾರವನ್ನು ತೆಗೆದುಕೊಳ್ಳಬಹುದು.

ಯೋಗಾಭ್ಯಾಸದ ನಂತರ ನಿಮಗೆ ಹಸಿವಾಗಿದ್ದರೂ ತಕ್ಷಣ ತಿನ್ನಬೇಡಿ. ಬಯಸಿದಲ್ಲಿ ಯೋಗದ ಮೊದಲು ಲಘು ಆಹಾರವನ್ನು ತೆಗೆದುಕೊಳ್ಳಬಹುದು.

3 / 5
ನೋವು ಅಥವಾ ಅನಾರೋಗ್ಯದ ಸಂದರ್ಭದಲ್ಲಿ ಯೋಗ ಮಾಡದಿರುವುದು ಉತ್ತಮ.

ನೋವು ಅಥವಾ ಅನಾರೋಗ್ಯದ ಸಂದರ್ಭದಲ್ಲಿ ಯೋಗ ಮಾಡದಿರುವುದು ಉತ್ತಮ.

4 / 5
ಯೋಗಾಸನದ ಕೊನೆಯಲ್ಲಿ ಶವಾಸನ ಮಾಡಲಾಗುತ್ತದೆ. ಈ ಆಸನವು ಮುಖ್ಯವಲ್ಲ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಇದು ನಿಮ್ಮ ಪ್ರತಿ ದಿನದ ಯೋಗಾಭ್ಯಾಸಗಳು ಮುಗಿದ ಮೇಲೆ ನಿಮ್ಮ ದೇಹಕ್ಕೆ ಹಾಗೂ ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. (ಫೋಟೋ: foodspring)

ಯೋಗಾಸನದ ಕೊನೆಯಲ್ಲಿ ಶವಾಸನ ಮಾಡಲಾಗುತ್ತದೆ. ಈ ಆಸನವು ಮುಖ್ಯವಲ್ಲ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಇದು ನಿಮ್ಮ ಪ್ರತಿ ದಿನದ ಯೋಗಾಭ್ಯಾಸಗಳು ಮುಗಿದ ಮೇಲೆ ನಿಮ್ಮ ದೇಹಕ್ಕೆ ಹಾಗೂ ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. (ಫೋಟೋ: foodspring)

5 / 5

Published On - 6:04 am, Tue, 1 August 23

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್