AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Tips: ಯೋಗದ ನಂತರ ಈ ತಪ್ಪುಗಳನ್ನು ತಪ್ಪಿಯೂ ಮಾಡಬೇಡಿ

ಯೋಗ ಸಲಹೆಗಳು: ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಯೋಗ ತುಂಬಾ ಒಳ್ಳೆಯದು. ಆದರೆ ಅನೇಕರು ಯೋಗ ಮಾಡಿದ ನಂತರ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಆ ತಪ್ಪುಗಳು ಯಾವುವು ಎಂದು ತಿಳಿಯೋಣ.

Rakesh Nayak Manchi
|

Updated on:Aug 01, 2023 | 10:19 PM

Share
ಯೋಗಾಸನಗಳ ಸಮಯದಲ್ಲಿ ಸ್ನಾಯುಗಳು ಹಿಗ್ಗುತ್ತವೆ ಮತ್ತು ದೇಹದ ಉಷ್ಣತೆಯು ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಗ ಮಾಡಿದ ತಕ್ಷಣ ಸ್ನಾನ ಮಾಡಬಾರದು.

ಯೋಗಾಸನಗಳ ಸಮಯದಲ್ಲಿ ಸ್ನಾಯುಗಳು ಹಿಗ್ಗುತ್ತವೆ ಮತ್ತು ದೇಹದ ಉಷ್ಣತೆಯು ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಗ ಮಾಡಿದ ತಕ್ಷಣ ಸ್ನಾನ ಮಾಡಬಾರದು.

1 / 5
ಯೋಗದ ಸಮಯದಲ್ಲಿ ಸಾಕಷ್ಟು ಶಕ್ತಿ ವ್ಯಯವಾಗುತ್ತದೆ. ಈ ಕಾರಣಕ್ಕಾಗಿ ಯೋಗ ಮಾಡಿದ ತಕ್ಷಣ ನೀರು ಕುಡಿಯಬಾರದು.

ಯೋಗದ ಸಮಯದಲ್ಲಿ ಸಾಕಷ್ಟು ಶಕ್ತಿ ವ್ಯಯವಾಗುತ್ತದೆ. ಈ ಕಾರಣಕ್ಕಾಗಿ ಯೋಗ ಮಾಡಿದ ತಕ್ಷಣ ನೀರು ಕುಡಿಯಬಾರದು.

2 / 5
ಯೋಗಾಭ್ಯಾಸದ ನಂತರ ನಿಮಗೆ ಹಸಿವಾಗಿದ್ದರೂ ತಕ್ಷಣ ತಿನ್ನಬೇಡಿ. ಬಯಸಿದಲ್ಲಿ ಯೋಗದ ಮೊದಲು ಲಘು ಆಹಾರವನ್ನು ತೆಗೆದುಕೊಳ್ಳಬಹುದು.

ಯೋಗಾಭ್ಯಾಸದ ನಂತರ ನಿಮಗೆ ಹಸಿವಾಗಿದ್ದರೂ ತಕ್ಷಣ ತಿನ್ನಬೇಡಿ. ಬಯಸಿದಲ್ಲಿ ಯೋಗದ ಮೊದಲು ಲಘು ಆಹಾರವನ್ನು ತೆಗೆದುಕೊಳ್ಳಬಹುದು.

3 / 5
ನೋವು ಅಥವಾ ಅನಾರೋಗ್ಯದ ಸಂದರ್ಭದಲ್ಲಿ ಯೋಗ ಮಾಡದಿರುವುದು ಉತ್ತಮ.

ನೋವು ಅಥವಾ ಅನಾರೋಗ್ಯದ ಸಂದರ್ಭದಲ್ಲಿ ಯೋಗ ಮಾಡದಿರುವುದು ಉತ್ತಮ.

4 / 5
ಯೋಗಾಸನದ ಕೊನೆಯಲ್ಲಿ ಶವಾಸನ ಮಾಡಲಾಗುತ್ತದೆ. ಈ ಆಸನವು ಮುಖ್ಯವಲ್ಲ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಇದು ನಿಮ್ಮ ಪ್ರತಿ ದಿನದ ಯೋಗಾಭ್ಯಾಸಗಳು ಮುಗಿದ ಮೇಲೆ ನಿಮ್ಮ ದೇಹಕ್ಕೆ ಹಾಗೂ ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. (ಫೋಟೋ: foodspring)

ಯೋಗಾಸನದ ಕೊನೆಯಲ್ಲಿ ಶವಾಸನ ಮಾಡಲಾಗುತ್ತದೆ. ಈ ಆಸನವು ಮುಖ್ಯವಲ್ಲ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಇದು ನಿಮ್ಮ ಪ್ರತಿ ದಿನದ ಯೋಗಾಭ್ಯಾಸಗಳು ಮುಗಿದ ಮೇಲೆ ನಿಮ್ಮ ದೇಹಕ್ಕೆ ಹಾಗೂ ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. (ಫೋಟೋ: foodspring)

5 / 5

Published On - 6:04 am, Tue, 1 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ