AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Tips: ಯೋಗದ ನಂತರ ಈ ತಪ್ಪುಗಳನ್ನು ತಪ್ಪಿಯೂ ಮಾಡಬೇಡಿ

ಯೋಗ ಸಲಹೆಗಳು: ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಯೋಗ ತುಂಬಾ ಒಳ್ಳೆಯದು. ಆದರೆ ಅನೇಕರು ಯೋಗ ಮಾಡಿದ ನಂತರ ಕೆಲವು ತಪ್ಪುಗಳನ್ನು ಮಾಡುತ್ತಾರೆ. ಆ ತಪ್ಪುಗಳು ಯಾವುವು ಎಂದು ತಿಳಿಯೋಣ.

Rakesh Nayak Manchi
|

Updated on:Aug 01, 2023 | 10:19 PM

Share
ಯೋಗಾಸನಗಳ ಸಮಯದಲ್ಲಿ ಸ್ನಾಯುಗಳು ಹಿಗ್ಗುತ್ತವೆ ಮತ್ತು ದೇಹದ ಉಷ್ಣತೆಯು ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಗ ಮಾಡಿದ ತಕ್ಷಣ ಸ್ನಾನ ಮಾಡಬಾರದು.

ಯೋಗಾಸನಗಳ ಸಮಯದಲ್ಲಿ ಸ್ನಾಯುಗಳು ಹಿಗ್ಗುತ್ತವೆ ಮತ್ತು ದೇಹದ ಉಷ್ಣತೆಯು ಅಧಿಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಯೋಗ ಮಾಡಿದ ತಕ್ಷಣ ಸ್ನಾನ ಮಾಡಬಾರದು.

1 / 5
ಯೋಗದ ಸಮಯದಲ್ಲಿ ಸಾಕಷ್ಟು ಶಕ್ತಿ ವ್ಯಯವಾಗುತ್ತದೆ. ಈ ಕಾರಣಕ್ಕಾಗಿ ಯೋಗ ಮಾಡಿದ ತಕ್ಷಣ ನೀರು ಕುಡಿಯಬಾರದು.

ಯೋಗದ ಸಮಯದಲ್ಲಿ ಸಾಕಷ್ಟು ಶಕ್ತಿ ವ್ಯಯವಾಗುತ್ತದೆ. ಈ ಕಾರಣಕ್ಕಾಗಿ ಯೋಗ ಮಾಡಿದ ತಕ್ಷಣ ನೀರು ಕುಡಿಯಬಾರದು.

2 / 5
ಯೋಗಾಭ್ಯಾಸದ ನಂತರ ನಿಮಗೆ ಹಸಿವಾಗಿದ್ದರೂ ತಕ್ಷಣ ತಿನ್ನಬೇಡಿ. ಬಯಸಿದಲ್ಲಿ ಯೋಗದ ಮೊದಲು ಲಘು ಆಹಾರವನ್ನು ತೆಗೆದುಕೊಳ್ಳಬಹುದು.

ಯೋಗಾಭ್ಯಾಸದ ನಂತರ ನಿಮಗೆ ಹಸಿವಾಗಿದ್ದರೂ ತಕ್ಷಣ ತಿನ್ನಬೇಡಿ. ಬಯಸಿದಲ್ಲಿ ಯೋಗದ ಮೊದಲು ಲಘು ಆಹಾರವನ್ನು ತೆಗೆದುಕೊಳ್ಳಬಹುದು.

3 / 5
ನೋವು ಅಥವಾ ಅನಾರೋಗ್ಯದ ಸಂದರ್ಭದಲ್ಲಿ ಯೋಗ ಮಾಡದಿರುವುದು ಉತ್ತಮ.

ನೋವು ಅಥವಾ ಅನಾರೋಗ್ಯದ ಸಂದರ್ಭದಲ್ಲಿ ಯೋಗ ಮಾಡದಿರುವುದು ಉತ್ತಮ.

4 / 5
ಯೋಗಾಸನದ ಕೊನೆಯಲ್ಲಿ ಶವಾಸನ ಮಾಡಲಾಗುತ್ತದೆ. ಈ ಆಸನವು ಮುಖ್ಯವಲ್ಲ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಇದು ನಿಮ್ಮ ಪ್ರತಿ ದಿನದ ಯೋಗಾಭ್ಯಾಸಗಳು ಮುಗಿದ ಮೇಲೆ ನಿಮ್ಮ ದೇಹಕ್ಕೆ ಹಾಗೂ ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. (ಫೋಟೋ: foodspring)

ಯೋಗಾಸನದ ಕೊನೆಯಲ್ಲಿ ಶವಾಸನ ಮಾಡಲಾಗುತ್ತದೆ. ಈ ಆಸನವು ಮುಖ್ಯವಲ್ಲ ಎಂದು ನೀವು ಭಾವಿಸಿದ್ದರೆ ಅದು ತಪ್ಪು. ಇದು ನಿಮ್ಮ ಪ್ರತಿ ದಿನದ ಯೋಗಾಭ್ಯಾಸಗಳು ಮುಗಿದ ಮೇಲೆ ನಿಮ್ಮ ದೇಹಕ್ಕೆ ಹಾಗೂ ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. (ಫೋಟೋ: foodspring)

5 / 5

Published On - 6:04 am, Tue, 1 August 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ