AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tip: ಈ ಚಿಕ್ಕ ಹಣ್ಣಿನಲ್ಲಿದೆ ಆರೋಗ್ಯದ ದೊಡ್ಡ ರಹಸ್ಯ

ಚೆರಿ ಹಣ್ಣು ವಿಟಮಿನ್ ಎ, ಸಿ, ಕೆ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಕಬ್ಬಿಣ, ಬೀಟಾ ಕ್ಯಾರೋಟಿನ್, ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jun 06, 2023 | 7:00 AM

Share
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತು ಈ ಚೆರ್ರಿ  ಹಣ್ಣನ್ನು ನೋಡಿ ನೆನಪಾಗುತ್ತದೆ.
ಏಕೆಂದರೆ ಈ ಚಿಕ್ಕ ಹಣ್ಣಿನಲ್ಲಿ ಸಾಕಷ್ಟು ಮಿಟಮಿನ್​ಗಳು ಒಳಗೊಂಡಿವೆ. ಚೆರ್ರಿಗಳು 
ಸಿಹಿ ಮತ್ತು ಹುಳಿಯಿಂದ ಕೂಡಿರುತ್ತವೆ. ಈ ಚಿಕ್ಕ ಹಣ್ಣಿನಲ್ಲಿ 
ಸಾಕಷ್ಟು ಆರೋಗ್ಯಕಾರಿ ಗುಣಗಳು ಅಡಗಿವೆ. ವಿಟಮಿನ್ ಎ, ಸಿ, ಕೆ, ಫೈಬರ್, 
ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಕಬ್ಬಿಣ, ಬೀಟಾ ಕ್ಯಾರೋಟಿನ್, 
ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ.

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತು ಈ ಚೆರ್ರಿ ಹಣ್ಣನ್ನು ನೋಡಿ ನೆನಪಾಗುತ್ತದೆ. ಏಕೆಂದರೆ ಈ ಚಿಕ್ಕ ಹಣ್ಣಿನಲ್ಲಿ ಸಾಕಷ್ಟು ಮಿಟಮಿನ್​ಗಳು ಒಳಗೊಂಡಿವೆ. ಚೆರ್ರಿಗಳು ಸಿಹಿ ಮತ್ತು ಹುಳಿಯಿಂದ ಕೂಡಿರುತ್ತವೆ. ಈ ಚಿಕ್ಕ ಹಣ್ಣಿನಲ್ಲಿ ಸಾಕಷ್ಟು ಆರೋಗ್ಯಕಾರಿ ಗುಣಗಳು ಅಡಗಿವೆ. ವಿಟಮಿನ್ ಎ, ಸಿ, ಕೆ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸತು, ಕಬ್ಬಿಣ, ಬೀಟಾ ಕ್ಯಾರೋಟಿನ್, ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ.

1 / 5
ನಿದ್ರಾಹೀನತೆ: ಈ ಚೆರ್ರಿ ಹಣ್ಣನ್ನು ನಿಯಮಿತವಾಗಿ ತಿನ್ನುವುದರಿಂದ ನಿದ್ರಾಹೀನತೆ ಕಡಿಮೆ ಆಗುತ್ತದೆ 
ಎನ್ನುತ್ತಾರೆ. ಇದರಲ್ಲಿನ ಮೆಲಟೋನಿನ್​ ಎಂಬ ಹಾರ್ಮೋನ್​ ನಿದ್ರೆಗೆ ಸಹಾಯ ಮಾಡುತ್ತದೆ.

ನಿದ್ರಾಹೀನತೆ: ಈ ಚೆರ್ರಿ ಹಣ್ಣನ್ನು ನಿಯಮಿತವಾಗಿ ತಿನ್ನುವುದರಿಂದ ನಿದ್ರಾಹೀನತೆ ಕಡಿಮೆ ಆಗುತ್ತದೆ ಎನ್ನುತ್ತಾರೆ. ಇದರಲ್ಲಿನ ಮೆಲಟೋನಿನ್​ ಎಂಬ ಹಾರ್ಮೋನ್​ ನಿದ್ರೆಗೆ ಸಹಾಯ ಮಾಡುತ್ತದೆ.

2 / 5
ಅಧಿಕ ರಕ್ತದೊತ್ತಡ: ಪೊಟ್ಯಾಸಿಯಮ್ ಅಧಿಕವಾಗಿರುವ ಚೆರಿಗಳನ್ನು ತಿನ್ನುವುದರಿಂದ 
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದಾಗಿದೆ. ಜೊತೆಗೆ ತೂಕ ಇಳಿಸಿಕೊಳ್ಳಲು 
ಬಯಸುವವರು ಈ ಚಿಕ್ಕ ಹಣ್ಣಿನ ದೊಡ್ಡ ಪರಿಹಾರ ಪಡೆದುಕೊಳ್ಳಬಹುದು.

ಅಧಿಕ ರಕ್ತದೊತ್ತಡ: ಪೊಟ್ಯಾಸಿಯಮ್ ಅಧಿಕವಾಗಿರುವ ಚೆರಿಗಳನ್ನು ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದಾಗಿದೆ. ಜೊತೆಗೆ ತೂಕ ಇಳಿಸಿಕೊಳ್ಳಲು ಬಯಸುವವರು ಈ ಚಿಕ್ಕ ಹಣ್ಣಿನ ದೊಡ್ಡ ಪರಿಹಾರ ಪಡೆದುಕೊಳ್ಳಬಹುದು.

3 / 5
ಹೃದಯಾಘಾತ: ಚೆರ್ರಿ ಹಣ್ಣಿನ ಸೇವನೆಯೂ ಹೃದಯಾಘಾತ, ಹೃದ್ರೋಗ, ಪಾರ್ಶ್ವವಾಯು 
ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

ಹೃದಯಾಘಾತ: ಚೆರ್ರಿ ಹಣ್ಣಿನ ಸೇವನೆಯೂ ಹೃದಯಾಘಾತ, ಹೃದ್ರೋಗ, ಪಾರ್ಶ್ವವಾಯು ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 5
ಕೂದಲು ಉದುರುವಿಕೆ: ಚೆರ್ರಿಯಲ್ಲಿರುವ ವಿಟಮಿನ್ ಬಿ ಮತ್ತು ಸಿ ಕೂದಲು 
ಉದುರುವಿಕೆಯನ್ನು ಕಡಿಮೆ ಮಾಡುತ್ತದೆ. ಇದು ಆರೋಗ್ಯಕರ ಕೂದಲು ಬೆಳವಣಿಗೆಗೂ
ಸಹ ಸಹಾಯ ಮಾಡುತ್ತದೆ.

ಕೂದಲು ಉದುರುವಿಕೆ: ಚೆರ್ರಿಯಲ್ಲಿರುವ ವಿಟಮಿನ್ ಬಿ ಮತ್ತು ಸಿ ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ. ಇದು ಆರೋಗ್ಯಕರ ಕೂದಲು ಬೆಳವಣಿಗೆಗೂ ಸಹ ಸಹಾಯ ಮಾಡುತ್ತದೆ.

5 / 5
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ