AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಚಹಾ ಸೇವನೆಯಿಂದ ಹೃದಯಾಘಾತ ಸಂಭವ ಕಡಿಮೆ; ಇತರೆ ಪ್ರಯೋಜನಗಳು ಇಲ್ಲಿವೆ

ಹೃದಯಾಘಾತ ಸಂಭವವನ್ನು ಕಡಿಮೆ ಮಾಡುವ ಕಪ್ಪು ಚಹಾದ ಸೇವನೆಯಿಂದ ಚರ್ಮ, ಕೂದಲಿನ ಆರೋಗ್ಯ ಸೇರಿದಂತೆ ಅನೇಕ ರೀತಿಯ ಪ್ರಯೋಜನಗಳು ಇವೆ.

TV9 Web
| Edited By: Rakesh Nayak Manchi|

Updated on: Nov 27, 2022 | 6:00 AM

Share
ಸಂಶೋಧನೆಯ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಹಾಲಿನೊಂದಿಗೆ ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಆದರೆ ಮತ್ತೊಂದೆಡೆ, ಹಾಲು ಮತ್ತು ಸಕ್ಕರೆ ಇಲ್ಲದೆ ಚಹಾವನ್ನು ತಯಾರಿಸಿದರೆ, ಅದು ಕಪ್ಪು ಚಹಾ ಆಗುತ್ತದೆ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಊಟದ ಅಥವಾ ತಿಂಡಿ ಸೇವನೆಯ ಸ್ವಲ್ಪ ಸಮಯದ ನಂತರ ಬೆಚ್ಚಗಿನ ಕಪ್ಪು ಚಹಾವನ್ನು ಕುಡಿಯಲು ತಜ್ಞರು ಶಿಫಾರಸು ಮಾಡುತ್ತಾರೆ.

Health tips benefits of black tea reduces danger of heart attack health tips in kannada

1 / 5
ಬ್ಲ್ಯಾಕ್ ಟೀಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗುಣಗಳು ಹೃದಯವನ್ನು ಸುರಕ್ಷಿತವಾಗಿರಿಸುತ್ತದೆ ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಬ್ಲ್ಯಾಕ್ ಟೀ ಸೇವನೆಯಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಬ್ಲ್ಯಾಕ್ ಟೀ ಕುಡಿಯುವುದರಿಂದ ಹೃದಯದ ಸುತ್ತಲಿನ ಅಪಧಮನಿಗಳಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯಬಹುದು.

Health tips benefits of black tea reduces danger of heart attack health tips in kannada

2 / 5
Health tips benefits of black tea reduces danger of heart attack health tips in kannada

ಇದಲ್ಲದೆ, ಕಪ್ಪು ಚಹಾ ಸೇವನೆಯು ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಬ್ಲ್ಯಾಕ್ ಟೀ ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ನಿಯಮಿತವಾಗಿ ಬ್ಲ್ಯಾಕ್ ಟೀ ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

3 / 5
Health tips benefits of black tea reduces danger of heart attack health tips in kannada

ಕಪ್ಪು ಚಹಾ ಋತುಬಂಧದ ಸಮಯದಲ್ಲಿ ಅನೇಕ ಸಮಸ್ಯೆಗಳಿಂದ ಮಹಿಳೆಯರಿಗೆ ಪರಿಹಾರ ನೀಡುತ್ತದೆ. ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆಗಳನ್ನು ಸರಿಪಡಿಸಲು ಈ ಚಹಾ ಸಹಾಯಕವಾಗಿದೆ.

4 / 5
Health tips benefits of black tea reduces danger of heart attack health tips in kannada

ನಿಮ್ಮನ್ನು ಹೆಚ್ಚು ಶಕ್ತಿಯುತವಾಗಿಡುವಂತೆ ಮಾಡುವ ಈ ಕಪ್ಪು ಚಹಾ, ಚರ್ಮ ಹಾಗೂ ಕೂದಲನ್ನು ಉತ್ತಮವಾಗಿಸುತ್ತದೆ. ಅಲ್ಲದೆ ಮಾನಸಿಕ ಗಮನವನ್ನು ಕಾಪಾಡಿಕೊಳ್ಳಲು ಹಾಗೂ ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ